High Court;ಯತ್ನಾಳ್ ವಿರುದ್ಧದ ಅರ್ಜಿ ವಜಾ: ಮುಶ್ರೀಫ್ಗೆ 1 ಲಕ್ಷ ರೂ. ದಂಡ
Team Udayavani, Jul 12, 2024, 8:26 PM IST
ವಿಜಯಪುರ : ತಮ್ಮ ವಿರುದ್ಧ ದಾಖಲಾಗಿದ್ದ ಚುನಾವಣಾ ಅರ್ಜಿಯನ್ನು ಶುಕ್ರವಾರ ಹೈಕೋರ್ಟ್ ವಜಾಗೊಳಿಸಿ, ಅರ್ಜಿದಾರರಿಗೆ ದಂಡ ವಿಧಿಸಿದ್ದಾಗಿ ವಿಜಯಪುರ ನಗರ ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀಮ್ ಮುಶ್ರೀಫ್ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ತಮ್ಮ ವಿರುದ್ಧ ದಾಖಲಿಸಿದ್ದರು.ಮುಶ್ರೀಫ್ ದಾಖಲಿಸಿದ್ದ ಚುನಾವಣ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ವಜಾಗೊಳಿಸಿದ್ದಲ್ಲದೇ ಅರ್ಜಿದಾರ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ 1 ಲಕ್ಷ ದಂಡ ಹಾಕಿದ್ದಾಗಿ ತಿಳಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಪ್ ಸೋಲಿನ ಹತಾಶೆಯಿಂದ 2023 ರ ಜೂನ್ 23 ರಂದು ತಮ್ಮ ವಿರುದ್ಧ ದೂರು ನೀಡಿದ್ದರು. ಇದೀಗ ನ್ಯಾಯಾಲಯವು ಅರ್ಜಿ ವಜಾಗೊಳಿಸಿದ್ದಲ್ಲೇ ಅರ್ಜಿದಾರ ಮುಶ್ರೀಫ್ಗೆ ದಂಡ ವಿಧಿಸಿದ್ದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.