ಅಪಕ್ವ -ವಿಕೃತ ಮನಸ್ಥಿತಿ ನಾಶಕ್ಕೆ ವಿದ್ಯೆಯೇ ಪರಿಹಾರ


Team Udayavani, Dec 12, 2021, 3:52 PM IST

31education

ವಿಜಯಪುರ: ಅಪಕ್ವ-ವಿಕೃತ ಮನಸ್ಸಿನ ಪರಿಷ್ಕಾರಕ್ಕೆ ಆಧ್ಯಾತ್ಮ ವಿದ್ಯೆಯೇ ಏಕೈಕ ಪರಿಹಾರ. ಆ ಆಧ್ಯಾತ್ಮ ವಿದ್ಯೆಯ ಆಕರ ಗ್ರಂಥವೇ ಭಗವದ್ಗೀತೆಯಾಗಿದೆ ಎಂದು ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು ಹೇಳಿದರು.

ವಿಜಯಪುರದ ಶೃಂಗೇರಿ ಶಂಕರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ಕುರಿತು ಮಾತನಾಡಿ, ಇಂದು ಮಾನವ ಅನೇಕ ವಿಕಾರಗಳಿಗೆ ಬಲಿಯಾಗುತ್ತಿದ್ದಾನೆ. ವಿಕೃತವಾದ ಮನಸ್ಸು ಆಡ್ಡ ದಾರಿಯನ್ನು ಹಿಡಿಸುತ್ತಿದೆ ಎಂದು ವಿಷಾದಿಸಿದರು.

ಭಗವದ್ಗೀತೆ ಮೂಲಕ ಸಮಾಜದಲ್ಲಿ ಸುಃಖ-ಶಾಂತಿ ನೆಲೆಸುವಂತೆ ಹಾಗೂ ಪ್ರತಿ ವ್ಯಕ್ತಿಯನ್ನು ಸುಸಂಸ್ಕೃತನನ್ನಾಗಿ ರೂಪಿಸುವುದಕ್ಕೆ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಿಂದ 2007ರಿಂದ ನಾಡಿನಾದ್ಯಂತ ಭಗವದ್ಗೀತಾ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ವಿವರಿಸಿದರು.

ಇಲ್ಲಿವರೆಗೆ ಈ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ನಾಡಿನಾದ್ಯಂತ ನಡೆಸಲಾಗಿದ್ದು, ಆದರೆ ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿಲ್ಲ. ಆದರೂ ಗೀತೆಯ ಮೂಲಕ ವ್ಯಕ್ತಿ ನಿರ್ಮಾಣದ ಕಾರ್ಯ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ವರ್ಷದ ಮಟ್ಟಿಗೆ ಯಾವುದೇ ಸಾರ್ವಜನಿಕ ಸಮಾರಂಭಗಳಿಲ್ಲದೇ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದರು.

ಶಂಕರ ಮಠಕ್ಕೆ ಆಗಮಿಸಿದ ಶ್ರೀಗಳಿಗೆ ಪೂರ್ಣ ಕುಂಭ ಸ್ವಾಗತಿಸಲಾಯಿತು. ನಂತರ ಸ್ವಾಮಿಗಳು ಹಾಗೂ ಗಣಪತಿ ಶಾರದಾಂಬಾ ಚಂದ್ರ ಮೌಳೀಶ್ವರರ ದರ್ಶನ ಪಡೆದು ಅನುಗ್ರಹಕ್ಕೆ ಪಾತ್ರರಾದರು.

ಶಾರದಾ ಭಜನಾ ಮಂಡಳಿಯಿಂದ ಭಜನೆ ಮತ್ತು ಭಗವದ್ಗೀತಾ ಪಠಣ ಮಂಡಳಿ ಸದಸ್ಯರಿಂದ ಗೀತಾ ಪಠಣ ನಡೆಯಿತು. ಮಹಾ ಮಂಗಳಾರತಿ ನಡೆದು ಭಕ್ತಾದಿಗಳಿಗೆ ಮಹಾ ಪ್ರಸಾದ ವಿತರಿಸಲಾಯಿತು.

ಅರುಣ ಸೊಲಾಪುರಕರ, ಡಾ| ಶೈಲೇಶ ದೇಶಪಾಂಡೆ, ಡಾ| ಜಯಶ್ರೀ ಮುಂಡೇವಾಡಿ, ಶಂಕರ ಮಠದ ಅಧ್ಯಕ್ಷ ಮಹೇಶ ದೇಶಪಾಂಡೆ, ಕಾರ್ಯದರ್ಶಿ ಪ್ರಮೋದ್‌ ಶಾಸ್ತ್ರೀ, ಅಥಣಿ ಉಪಾಧ್ಯಕ್ಷ ಶ್ಯಾಮ್‌ ಜೋಶಿ, ಸದಸ್ಯರಾದ ಹನುಮಂತ ವೈದ್ಯ, ಗಿರೀಶ ಬಾಗಲಕೋಟಕರ, ರಂಗಭಟ್ಟ ಜೋಶಿ, ಕೃಷ್ಣಭಟ್‌ ಗಲಗಲಿ ಇದ್ದರು. ಗೀತಾ ಅಭಿಯಾನ ಸಮಿತಿಯ ಸಂಗನಗೌಡ ಪಾಟೀಲ ಸ್ವಾಗತಿಸಿದರು. ಡಾ| ಬಾಬುರಾಜೇಂದ್ರ ನಾಯಕ ವಂದಿಸಿದರು. ಶ್ರೀರಾಮಭಟ್‌ ಕಾರ್ಯಕ್ರಮ ನಿರೂಪಿಸಿದರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.