ಮೂರಡಿ ಮೇಲಕ್ಕೇರಿಸಲಾಯ್ತು ಮೂರಂತಸ್ತಿನ ಮನೆ


Team Udayavani, Jul 11, 2021, 9:45 PM IST

ಷಚದ್ಗಹಗ್ಹಗದ್​ದಅ

ಸಿಂಧನೂರು: ಮಳೆ ನೀರು ಮನೆಗೆ ನುಗ್ಗುತ್ತದೆ ಎಂಬ ಭೀತಿಯಿಂದ ಇಲ್ಲೊಬ್ಬರು ತಮ್ಮ ಮೂರಂತಸ್ತಿನ ಮನೆಯನ್ನೇ ಮೂರಡಿ ಎತ್ತರಿಸಿದ್ದು, ಮೊದಲ ಬಾರಿ ನಡೆದ ಇಂತಹ ಪ್ರಯೋಗ ಬಹುತೇಕರಿಗೆ ಆಕರ್ಷಣೆಯಾಗಿದೆ. ನಗರದ ಆದರ್ಶ ಕಾಲೋನಿಯಲ್ಲಿ ರಸ್ತೆಗಿಂತಲೂ ಕೆಳಮಟ್ಟದಲ್ಲಿದ್ದ ಮನೆಯನ್ನು 3.5 ಅಡಿ ಎತ್ತರಿಸಿಕೊಳ್ಳುವ ಮೂಲಕ ಮಳೆ ನೀರು ನುಗ್ಗದಂತೆ ಮನೆ ಮಾಲೀಕ ನೋಡಿಕೊಂಡಿದ್ದಾರೆ.

ಮನೆಯನ್ನು ಬುಡದಿಂದಲೇ ಎತ್ತರಿಸಿಕೊಳ್ಳುವ ಈ ಪ್ರಯತ್ನ ದೊಡ್ಡ ಸಾಹಸವೆಂಬಂತೆ ಬಿಂಬಿತವಾಗಿದೆ. ಅಕ್ಕಪಕ್ಕದವರೇ ಭೀತಿಗೊಳಗಾಗುವ ಈ ಪ್ರಯೋಗವನ್ನು ಯಶಸ್ವಿಯಾಗಿ ನಿಭಾಯಿಸಿ ತೋರಿಸಲಾಗಿದೆ. ಮನೆ ಎತ್ತರಕ್ಕೆ ಹೋಗುವುದು ಹೇಗೆ?: ಮನೆಯನ್ನು 3 ಅಡಿ ಏರಿಸಿರುವುದು ಅಚ್ಚರಿಯ ವಿಷಯವಾಗಿದ್ದು, ಆದರ್ಶ ಕಾಲೋನಿಯ ಶ್ರೀನಿವಾಸ್‌ ಅವರು ಅದನ್ನು ಕಾರ್ಯಗತಗೊಳಿಸಿದ್ದಾರೆ. 1995ರಲ್ಲಿ ನಿರ್ಮಾಣ ವಾಗಿದ್ದ ಮನೆ ಪಕ್ಕದ ರಸ್ತೆ ದಿನ ಕಳೆದಂತೆ ದುರಸ್ತಿ ಕಂಡು ಎತ್ತರವಾಗಿತ್ತು. ರಸ್ತೆ ಎತ್ತರವಾದ ಮೇಲೆ ಮಳೆ ಹಾಗೂ ಚರಂಡಿ ನೀರೆಲ್ಲ ರಸ್ತೆಗೆ ಬಂದು ನೇರವಾಗಿ ಮನೆಗೆ ನುಗ್ಗುತ್ತಿತ್ತು.

ತಗ್ಗಿನಲ್ಲಿದ್ದ ಮನೆಯನ್ನು ಎತ್ತರಕ್ಕೆ ತರುವುದೇ ಸವಾಲು ಎಂಬ ಸನ್ನಿವೇಶದಲ್ಲಿದ್ದಾಗ ವಿಜಯವಾಡದ ತಂತ್ರಜ್ಞರನ್ನು ಸಂಪರ್ಕಿಸಿ ಬೇಡಿಕೆ ಇಟ್ಟಿದ್ದರು. ಈಗಾಗಲೇ ಮನೆಗಳನ್ನು ಎತ್ತರಿಸುವ ಪ್ರಯೋಗದಲ್ಲಿ ಪಳಗಿದ್ದ ಜೆಜೆ ಮತ್ತು ಒಲಿಂಪಿಕ್‌ ಬುಲ್ಡಿಂಗ್‌, ಲಿಪ್ಟಿಂಗ್‌ ಸಂಸ್ಥೆಯವರು ನೆರವಿಗೆ ಧಾವಿಸಿ ಆ ಕೆಲಸ ನೆರವೇರಿಸಿದ್ದಾರೆ. ಮನೆ ಮಾಲೀಕ ವಿಕಲಚೇತನರಾದ ಹಿನ್ನೆಲೆಯಲ್ಲಿ ಅವರು ಸಾಮಗ್ರಿ ವೆಚ್ಚವನ್ನು ಮಾತ್ರ ಪಡೆದಿದ್ದಾರೆಂಬುದು ಗಮನಾರ್ಹ.

ಆಂಧ್ರ ಕ್ಯಾಂಪ್‌ಗ್ಳಲ್ಲಿ ಪ್ರಚಲಿತ: ಮನೆಗಳನ್ನು ಬುನಾದಿಯಿಂದ ಲಿಫ್ಟ್‌ ಮಾಡುವ ಪ್ರಯೋಗ ಈಗಾಗಲೇ ಆಂಧ್ರಪ್ರದೇಶದಲ್ಲಿ ಯಶಸ್ವಿಗೊಂಡಿದೆ. ಅಲ್ಲಿನ ಕಂಪನಿಗಳೇ ಕಲ್ಯಾಣ ಕರ್ನಾಟಕದತ್ತ ಚಿತ್ತ ಹರಿಸಿ ಹೊಸ ರೀತಿಯ ಕೆಲಸ ಆರಂಭಿಸಿವೆ. ಸಿಂಧನೂರಿನಲ್ಲಿ ಮೂರಂತಸ್ತಿನ ಮನೆ ಎತ್ತರಿಸುವ ಕೆಲಸ ಮುಗಿಸಿದ ಕೆಲಸಗಾರರು, ತಾಲೂಕಿನ ಭೀಮರಾಜ್‌ ಕ್ಯಾಂಪ್‌, ಹಂಚಿನಾಳ ಕ್ಯಾಂಪಿನಲ್ಲೂ ಮನೆಗಳನ್ನು ಗುತ್ತಿಗೆ ಪಡೆದು ಜಾಕ್‌ ಹಚ್ಚಿದ್ದಾರೆ. ಈ ಮನೆಯನ್ನು ಗಮನಿಸಿದ 20ಕ್ಕೂ ಹೆಚ್ಚು ಜನರು ಬೇಡಿಕೆ ಸಲ್ಲಿಸಿದ್ದಾರೆ.

 

ಟಾಪ್ ನ್ಯೂಸ್

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

6-muddebihala

Muddebihal: ಗಾಂಧಿ ಜಯಂತಿಯಂದು ಪೊಲೀಸರಿಂದ ಮಾದರಿ ಕಾರ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.