ಅನರ್ಹ ಶಾಸಕರಿಗೆ,ಬಿಜೆಪಿಗೆ ಸಂತ್ರಸ್ತರ ಶಾಪ ತಟ್ಟಲಿದೆ : ಎಂ.ಬಿ.ಪಾಟೀಲ


Team Udayavani, Sep 23, 2019, 6:33 PM IST

MB-PATIL-A

ವಿಜಯಪುರ : ಅನರ್ಹ ಶಾಸಕರು ಹಾಗೂ ಬಿಜೆಪಿ‌ ಪಕ್ಷಕ್ಕೆ ರಾಜ್ಯದ ನೆರ ಸಂಸತ್ರಸ್ತರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅವರು ಅನರ್ಹ ಶಾಸಕರು ರಾಜ್ಯದ ಜನತೆಗೆ ಹಾಗೂ ಕ್ಷೇತ್ರದ ಮತದಾರರಿಗೆ, ಸಂಕಷ್ಟದಲ್ಲಿರುವ ಸಂಸತ್ರಸ್ತರಿಗೆ ಮೋಸ ಮಾಡಿದ್ದಾರೆ.

ತಮ್ಮ ಕ್ಷೇತ್ರದ ಜನರು ನೆರೆಯ ಬಾಧೆಯಿಂದ ಕಣ್ಣೀರಲ್ಲಿ ಮುಳುಗಿದ್ದರೂ ಕಾಗವಾಡ, ಅಥಣಿ, ಗೋಕಾಕ ಅನರ್ಹ ಶಾಸಕರಿಗೆ ಸಂತ್ರಸ್ತ ಸಮಸ್ಯೆ ಆಲಿಸಲು ಮುಂದಾಗಿಲ್ಲ. ಹೀಗಾಗಿ ಅನರ್ಹ ಶಾಸಕರಿ ಸಂತ್ರಸ್ತರ ಶಾಪ ತಟ್ಟೊದು ಗ್ಯಾರಂಟಿ‌ ಎಂದು ಹರಿಹಾಯ್ದರು.

ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಏನೇ ಬರಲಿ, ಕಾನೂನು ಗೌರವಿಸಬೇಕು.

15 ಮತಕ್ಷೇತ್ರದಲ್ಲಿ ಒಂದು ಪೆನಲ್ ಮಾಡಿದ್ದೇವಿ. ಹೀಗಾಗಿ ಉಪ ಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳ ಖಂಡಿತ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ವಿರೋಧ ಪಕ್ಷದ ನಾಯಕರ ನೇಮಕ‌ ಶೀಘ್ರದಲ್ಲೇ ಆಗಲಿದೆ. ಹೈಕಮಾಂಡ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ನೇತೃತ್ವದ ಕಾಂಗ್ರೆಸ್ ಬೆಂಬಲಿತ ಸಮ್ಮಿಶ್ರ ಸರ್ಕಾರ ಅತಿ ಕೆಟ್ಟ ಸರಕಾರವಾಗಿತ್ತು ಎಂದು ಹೇಳಿಕೊಂಡಿರುವ ಹಿಂದಿನ ಅರ್ಥ, ತಾತ್ಪರ್ಯ ಬೇರೆಯೇ ಇದೆ.‌ ಬಿಜೆಪಿ ಸರ್ಕಾರದಲ್ಲಿ ಜನರ ಕೆಲಸಗಳ ಆಗ್ತಿಲ್ಲ. ಇದನ್ನ ವಿಶ್ಲೇಷಣೆ ಮಾಡುವಾಗ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದರು.

ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೊಂದಾಣಿಕೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ‌ ಎಂದರು.

ಟಾಪ್ ನ್ಯೂಸ್

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.