Vijayapura; 62 ಕಿಮೀ ಉದ್ದ ಮಾನವ ಸರಪಳಿ: ಕೈ ಜೋಡಿಸಿದ ಡಿಸಿ, ಸಿಇಒ, ಎಸ್‌ ಪಿ


Team Udayavani, Sep 15, 2024, 12:15 PM IST

vijayaVijayapura; 62 ಕಿಮೀ ಉದ್ದ ಮಾನವ ಸರಪಳಿ: ಕೈ ಜೋಡಿಸಿದ ಡಿಸಿ, ಸಿಇಒ, ಎಸ್‌ ಪಿ

ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಮುದ್ದೇಬಿಹಾಳ ತಾಲೂಕಿನ ವಿರೇಶ ನಗರದಿಂದ ಆಲಮಟ್ಟಿಯವರೆಗೆ ರವಿವಾರ ಬೃಹತ್ ಮಾನವ ಸರಪಳಿ ನಿರ್ಮಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು, ನಾಗರಿಕರೊಂದಿಗೆ ಜಿಲ್ಲೆಯ ಹಿರಿಯರು ಅಧಿಕಾರಿಗಳು ಸಹ ಮಾನವ ಸರಪಳಿಗೆ ಕೈ ಜೋಡಿಸಿ ಗಮನ ಸೆಳೆದರು.

ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವದಂತಹ ಆದರ್ಶಗಳನ್ನು ಸಾರ್ವಜನಿಕರಲ್ಲಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೀದರ್ ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಆಯೋಜಿಸಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ರಾಯಚೂರು ಗಡಿಭಾಗದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ನಿಡಗುಂದಿ ತಾಲೂಕಿನ ಆಲಮಟ್ಟಿಯಯವರೆಗೆ ಸುಮಾರು 62 ಕೀ.ಮಿ. ಮಾನವ ಸರಪಳಿ ನಿರ್ಮಾಣ ಮಾಡಲಾಯಿತು.

ಆಲಮಟ್ಟಿ ಜಲಾಶಯ ಮುಂಭಾಗದ ಸೇತುವೆ ಮೇಲೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯಿತಿಯ ಮುಖ್ಯ‌ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಭಾಗವಹಿಸಿದರು.

ಅಲ್ಲದೇ, ಮಾರ್ಗದುದ್ದಕ್ಕೂ ಶಾಲಾ ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯದ ಸಂಘಗಳು ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಕೂಡ ಪಾಲ್ಗೊಂಡು ಮಾನವ ಸರಪಳಿ ಕಟ್ಟಿದರು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.