Vijayapura; ನಿರ್ಮಾಣ ಹಂತದ ಕಾಂಪೌಂಡ್‍ನಲ್ಲಿ ಹೆಣ್ಣುಮಗು ಪತ್ತೆ


Team Udayavani, Aug 23, 2024, 11:21 AM IST

Vijayapura; ನಿರ್ಮಾಣ ಹಂತದ ಕಾಂಪೌಂಡ್‍ನಲ್ಲಿ ಹೆಣ್ಣುಮಗು ಪತ್ತೆ

ವಿಜಯಪುರ: ನಗರದ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆಶ್ರಮ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಕಾಂಪೌಂಡ್‍ ನಲ್ಲಿ ಸುಮಾರು 7-8 ತಿಂಗಳ ಪ್ರಾಯದ ಹೆಣ್ಣು ಮಗು ಪತ್ತೆಯಾಗಿದೆ.

ಮಗುವಿನ ಪೋಷಕರು ಬಟ್ಟೆಯಲ್ಲಿ ಸುತ್ತಿರುವ ಹೆಣ್ಣು ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋಗಿದ್ದಾರೆ. ಶುಕ್ರವಾರ ನಸುಕಿನಲ್ಲಿ ಸಾರ್ವಜನಿಕರು ವಾಯು ವಿಹಾರಕ್ಕೆ ಬಂದಾಗ ಮಗು ಅಳುವ ಧ್ವನಿ ಕೇಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೂಡಲೇ ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಮುನ್ನ ಸ್ಥಳೀಯರು ಮಗುವಿಗೆ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ.

108 ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಹೆಣ್ಣು ಮಗು ರವಾನೆ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ಅಧಿಕಾರಿಗಳು, ಮಗುವನ್ನು ತಮ್ಮ ಸ್ವಾದೀನಕ್ಕೆ ಪಡೆದಿದ್ದಾರೆ. ಅಲ್ಲದೇ ಅಂಬ್ಯುಲೆನ್ಸ್ ಮೂಲಕ ಮಗುವನ್ನು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.

ಸ್ಥಳಕ್ಕೆ ಆಗಮಿಸಿರುವ ಆದರ್ಶನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎಂಬುದು ನಿಗೂಢವಾಗಿದ್ದು, ಪೊಲೀಸರು ಹೆಣ್ಣು ಮಗುವಿನ ಪಾಲಕರ ಪತ್ತೆಗೆ ಮುಂದಾಗಿದ್ದಾರೆ.

ಟಾಪ್ ನ್ಯೂಸ್

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Drunk doctor created chaos at Ayush hospital

Vijayapura: ಆಯುಷ್ ಆರೋಗ್ಯ ಮಂದಿರದಲ್ಲಿ ಕುಡುಕ ವೈದ್ಯನ ಅವಾಂತರ

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura: Ganesha installation at Night in Vijayapura municipality

Vijayapura: ಮಹಾನಗರ ಪಾಲಿಕೆಯಲ್ಲಿ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Temple-kota

Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.