![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2024, 12:20 PM IST
ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ರಾಜು ಆಲಗೂರ ಮಾಜಿ ಸಚಿವ ಬಿ.ಎಂ.ಪಾಟೀಲ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ.
ಏ.12 ರಂದು ಶುಕ್ರವಾರ ಅದಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವ ರಾಜು ಆಲಗೂರ ಸೋಮವಾರ ಎರಡನೇ ಬಾರಿಗೆ ಪಕ್ಷದ ಸಚಿವರು, ಶಾಸಕರು, ಮುಖಂಡರೊಂದಿಗೆ ಅದ್ದೂರಿಯಾಗಿ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಶ್ರೀಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸುವ ಮುನ್ನ ಬಿ.ಎಂ.ಪಾಟೀಲ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದ್ದಾರೆ.
ಮಾಜಿ ಸಚಿವ ದಿ.ಬಿ.ಎಂ.ಪಾಟೀಲ ಅವರು ಹಾಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಮೇಲ್ಮನೆ ಶಾಸಕ ಸುನಿಲಗೌಡ ಪಾಟೀಲ ಅವರ ತಂದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.