![Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ](https://www.udayavani.com/wp-content/uploads/2024/07/r-415x208.jpg)
Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ
Team Udayavani, Jul 2, 2024, 12:07 AM IST
![1-weewwqewqewqewqe](https://www.udayavani.com/wp-content/uploads/2024/07/1-weewwqewqewqewqe-620x371.jpg)
ವಿಜಯಪುರ : ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಹುದ್ದೆಯಲ್ಲಿದ್ದ ವಿಜಯಪುರ ಜಿಲ್ಲೆಯ ಯೋಧ ಸಾವಿಗೀಡಾಗಿರುವ ಕುರಿತು ಸೇನೆ ಮಾಹಿತಿ ನೀಡಿದೆ.
ಈ ಕುರಿತು ಮಾಧ್ಯಮಗಳಿಗೆ ವಿವರ ನೀಡಿರುವ ಜಿಲ್ಲಾಧಿಕಾರಿ ಭೂಬಾಲನ್, ವಿಜಯಪುರ ಜಿಲ್ಲೆಯ ತಿಕೋಟಾ ಮೂಲದ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಬಟಾಲಿಯನ್ ಹವಾಲ್ದಾರ್ ರಾಜು ಗಿರಿಮಲ್ಲ ಕರ್ಜಗಿ ಮೃತ ಯೋಧ.
ಭಾರತೀಯ ರೈಫಲ್ಸ್ ನ 51 ಯುನಿಟ್ ನ ಮಹಾರ್ ರೆಜಿಮೆಂಟ್ -13 ರ ಯೋಧ ಹವಾಲ್ದಾರ್ ರಾಜು ಮೃತಪಟ್ಟಿದ್ದಾಗಿ ಸೇನೆಯಿಂದ ಸೋಮವಾರ ಕುಟುಂಬ ಸದಸ್ಯರಿಗೆ ಮಾಹಿತಿ ಬಂದಿದೆ.
ಮತ್ತೊಂದೆಡೆ ಜಿಲ್ಲಾಡಳಿತ ಕೂಡ ಯೋಧ ಹವಾಲ್ದಾರ್ ರಾಜು ಅವರು ಮೃತಪಟ್ಟಿರುವುದನ್ನು ಖಚಿತ ಪಡಿಸಿದೆ. ಆದರೆ ಯೋಧನ ಸಾವು ಆಗಿರುವುದು ಎಲ್ಲಿ, ಯೋಧನ ಸಾವಿಗೆ ನಿಖರ ಕಾರಣಗಳೇನು ಎಂಬುದನ್ನು ಈ ವರೆಗೂ ಬಹಿರಂಗವಾಗಿಲ್ಲ.
ಹೈದ್ರಾಬಾದ್ ಮಾರ್ಗವಾಗಿ ಮೃತ ಯೋಧನ ಪಾರ್ಥೀವ ಶರೀರ ಮಂಗಳವಾರ ತವರು ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
![Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ](https://www.udayavani.com/wp-content/uploads/2024/07/r-415x208.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP-Member](https://www.udayavani.com/wp-content/uploads/2024/07/BJP-Member-140x115.jpg)
Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ
![VIjayendra](https://www.udayavani.com/wp-content/uploads/2024/07/VIjayendra-150x90.jpg)
CM Siddaramaiah ರಾಜೀನಾಮೆ ನೀಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
![Congress-Symbol](https://www.udayavani.com/wp-content/uploads/2024/07/Congress-Symbol-150x90.jpg)
By Election: ಸಚಿವ ಜಾರಕಿಹೊಳಿ ಮುಂದೆಯೇ ಶಿಗ್ಗಾವಿ ಟಿಕೆಟ್ ಕಿತ್ತಾಟ
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![BK-hariprasad](https://www.udayavani.com/wp-content/uploads/2024/07/BK-hariprasad-150x90.jpg)
RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್ಸಿ ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.