![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-415x238.jpg)
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
Team Udayavani, May 16, 2024, 10:35 AM IST
![ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ](https://www.udayavani.com/wp-content/uploads/2024/05/vijayapura-620x413.jpg)
ವಿಜಯಪುರ : ನವಜಾತ ಗಂಡು ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಡೆದಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರುವ ಕಾರಣ ಮಗು ಉಸಿರುಗಟ್ಟಿ ಮೃತಪಟ್ಟಿದೆ.
ಪ್ಲಾಸ್ಟಿಕ್ ಚೀಲದಲ್ಲಿ ಮಗು ಇರುವುದನ್ನು ಗಮನಿಸಿದ ಗ್ರಾಮಸ್ಥರು ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿರುವುದು ತಿಳಿದಿದೆ.
ವಿಷಯ ಮುದ್ದೇಬಿಹಾಳ ಠಾಣೆ ಪೊಲೀಸರಿಗೆ ಮುಟ್ಟಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹೆತ್ತ ಕರುಳ ಕುಡಿಯನ್ನೇ ಚರಂಡಿಗೆ ಎಸೆದು ಅಮಾನವೀಯ ಕೃತ್ಯ ಎಸಗಿರುವ ಪಾಪಿ ತಾಯಿಗಾಗಿ ಶೋಧ ನಡೆಸಿದ್ದಾರೆ.
ಇದನ್ನೂ ಓದಿ: Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್ನಿಂದ ನಿಧನ
ಟಾಪ್ ನ್ಯೂಸ್
![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ](https://www.udayavani.com/wp-content/uploads/2024/06/mosale-150x88.jpg)
Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…
![Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು](https://www.udayavani.com/wp-content/uploads/2024/06/kalasa-2-150x84.jpg)
Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು
![3-Haveri](https://www.udayavani.com/wp-content/uploads/2024/06/3-Haveri-150x90.jpg)
Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು
![Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್ ಹೈಕಮಾಂಡ್ ತರಾಟೆ](https://www.udayavani.com/wp-content/uploads/2024/06/28-3-150x90.jpg)
Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್ ಹೈಕಮಾಂಡ್ ತರಾಟೆ
![18](https://www.udayavani.com/wp-content/uploads/2024/06/18-6-150x90.jpg)
B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್ವೈ ವಿರುದ್ಧ ಚಾರ್ಜ್ಶೀಟ್
MUST WATCH
ಹೊಸ ಸೇರ್ಪಡೆ
![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-150x86.jpg)
Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-150x83.jpg)
Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್
![shatabhisha](https://www.udayavani.com/wp-content/uploads/2024/06/shatabhisha-150x83.jpg)
Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘
![Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ](https://www.udayavani.com/wp-content/uploads/2024/06/mosale-150x88.jpg)
Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.