Vijayapura: ಮಹಾನಗರ ಪಾಲಿಕೆಯಲ್ಲಿ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ


Team Udayavani, Sep 8, 2024, 11:23 AM IST

Vijayapura: Ganesha installation at Night in Vijayapura municipality

ವಿಜಯಪುರ: ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಶನಿವಾರ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಈ ಬಾರಿ ಗಣೇಶ ಮೂರ್ತಿ ಕೂರಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದ್ಯಸರು, ಇತರರು ರಾತ್ರಿ 11 ಗಂಟೆ ಸುಮಾರಿಗೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಪಾಲಿಕೆಯ ಪ್ರವೇಶ ಕಟ್ಟಡದಲ್ಲಿ ಸದಸ್ಯರಾದ ರಾಜಶೇಖರ್ ಮಗಿಮಠ, ಕಿರಣ್ ಪಾಟೀಲ್, ರಾಹುಲ್ ಜಾಧವ್, ಜವಾಹರ್ ಗೋಸ್ವಾವಿ, ಮಲ್ಲಿಕಾರ್ಜುನ್ ಗಡಗಿ, ಶಿವರುದ್ರ ಬಾಗಲಕೋಟೆ ಇತರರು ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಅಲ್ಲದೆ, ಈ ವೇಳೆ ಜಮೀರ್ ಬಾಂಗಿ, ಬಂದೆ ನಮಾಜ್ ಬೀಳಗಿ, ರಾಜೇಶ್ ದೇವಗಿರಿ ಇದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವರುದ್ರ ಬಾಗಲಕೋಟೆ, ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆ ಮಾಡಿಲ್ಲ. ಆದ್ದರಿಂದ ಈ ವಿಷಯ ತಿಳಿದ ಕೂಡಲೇ ರಾತ್ರಿ ಹೋಗಿ ಗಣೇಶ ಮೂರ್ತಿ ಕೂರಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ನವರು ಕೂಡ ಇದ್ದರು ಎಂದು ತಿಳಿಸಿದರು.

ಸ್ಥಳಕ್ಕೆ ಜಲನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದರು. ಕಳೆದ ಜುಲೈನಲ್ಲೂ ಪಾಲಿಕೆ ಕಟ್ಟಡದಲ್ಲಿ ಅಂಬೇಡ್ಕರ್ ಮೂರ್ತಿ ಇಡಲಾಗಿತ್ತು. ಈಗ ಗಣೇಶ ಇಟ್ಟಿರುವ ಜಾಗದ ಸ್ವಲ್ವ ದೂರದ ಮುಂಭಾಗದಲ್ಲೇ ಅಂಬೇಡ್ಕರ್ ಮೂರ್ತಿ ಇಡಲಾಗಿತ್ತು. ಆಗ ರಾತೋರಾತ್ರಿ ಅಂಬೇಡ್ಕರ್ ಮೂರ್ತಿ ತೆರವು ಮಾಡಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.