Vijayapura; ಸರ್ಕಾರಿ ಕಾರು ದುರ್ಬಳಕೆ; ನೌಕರನಿಂದಲೇ ಮೇಲಾಧಿಕಾರಿ ವಿರುದ್ದ ಪೊಲೀಸರಿಗೆ ದೂರು


Team Udayavani, Feb 12, 2024, 3:50 PM IST

Vijayapura; ಸರ್ಕಾರಿ ಕಾರು ದುರ್ಬಳಕೆ; ನೌಕರನಿಂದಲೇ ಮೇಲಾಧಿಕಾರಿ ವಿರುದ್ದ ಪೊಲೀಸರಿಗೆ ದೂರು

ವಿಜಯಪುರ: ಬಿಎಸ್ಎನ್ಎಲ್ ಜನರಲ್ ಮ್ಯಾನೇಜರ್ ನಿಗಮಕ್ಕೆ ಟೆಂಡರ್ ಮೂಲಕ ನೀಡಿರುವ ವಾಹನದ ಬದಲಾಗಿ ಖಾಸಗಿ ವಾಹನ ಬಳಸಿದ್ದು, ಇಲಾಖೆಯ ನೌಕರನೇ ತನ್ನ ಮೇಲಾಧಿಕಾರಿ ವಿರುದ್ಧ ನೀಡಿದ ದೂರು ಆಧರಿಸಿ ಪೊಲೀಸರು ಕಾರು ಜಪ್ತಿ ಮಾಡಿದ್ದಾರೆ.

ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ವಿಕಾಸ ಜೈಕರ ಅವರು ಬಿಎಸ್ಎನ್ಎಲ್ ನಿಗಮಕ್ಕೆ ಟೆಂಡರ್ ಮೂಲಕ ಅಧಿಕೃತವಾಗಿ ನೀಡಿರುವ ಕಾರನ್ನು ಬಳಸದೆ ಖಾಸಗಿ ಕಾರು ಬಳಸಿ, ನಿಗಮಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದು ಅದೇ ಕಛೇರಿಯ ಸಿಬ್ಬಂದಿ 122 ಸಂಖ್ಯೆ ಕರೆ ಮಾಡಿ ದೂರು ನೀಡಿದ್ದಾರೆ. ಇದನ್ನು ಆಧರಿಸಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಧಿಕಾರಿಯ ಖಾಸಗಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಬಿಎಸ್ಎನ್ಎಲ್ ಜನರಲ್ ಮ್ಯಾನೇಜರ್ ಅವರಿಗೆ ಟೆಂಡರ್ ಮೂಲಕ ಕೆಎ22-ಸಿ8059 ಸಂಖ್ಯೆಯ ಹಳದಿ ಬೋರ್ಡ್ ಕಾರು ನೀಡಿದೆ. ಆದರೆ ಜೈಕರ ಅವರು ಟೆಂಡರ್ ಸಂಸ್ಥೆಯೊಂದಿಗೆ ಸೇರಿ ಐಷಾರಾಮಿ ಕಾರು ಪಡೆದು, ನಿಯಮ ಬಾಹಿರವಾಗಿ ಎಲ್ಲೆಂದರಲ್ಲಿ ಪತ್ನಿ ಸಮೇತ ಪ್ರಯಾಣಿಸುತ್ತಾರೆ. ಹೀಗೆ ಖಾಸಗಿಯಾಗಿ ಪಯಣಿಸಿದ ಮೊತ್ತವನ್ನು ವಾಹನ ಟೆಂಡರದಾರ ಸಂಸ್ಥೆಯೊಂದಿಗೆ ಸೇರಿ ಅಕ್ರಮವಾಗಿ ಹಣ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.

ಬಿಎಸ್ಎನ್ಎಲ್ ನಿಗಮಕ್ಕೆ ವಾಹನ ಟೆಂಡರ್ ನೀಡದ ಸಂಸ್ಥೆಯ ಕೆಎ22-ಎಂಬಿ0494 ಸಂಖ್ಯೆಯ ಕಾರನ್ನು ಬಳಸುತ್ತಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ವಸತಿಗಾಗಿ ನಿಗಮದಿಂದ ಹವಾನಿಯಂತ್ರಿತ ಅತಿಥಿ ಗೃಹ ಇದ್ದರೂ ದುಬಾರಿ ವೆಚ್ಚದ ಐಷಾರಾಮಿ ಅತಿಥಿಗೃಹ ಬಳಕೆ ಮಾಡುತ್ತಾರೆ. ನಿಗಮದ ಹಣದಲ್ಲಿ ಜೈಕರ ಕುಟುಂಬದ ಸದಸ್ಯರನ್ನೂ ಪ್ರವಾಸಕ್ಕೆ ಕರೆ ತಂದು ಮೋಜು ಮಾಡುತ್ತಿದ್ದಾರೆ ಎಂದು ಮೇಲಾಧಿಕಾರಿ ವಿರುದ್ಧ ಕೆಳಹಂತದ ಸಿಬ್ಬಂದಿ ಸುರೇಶ ಬಿರಾದಾರ ದೂರಿದ್ದಾರೆ.

ಪ್ರತಿ ಬಾರಿ ಬೆಳಗಾವಿಯಿಂದ ವಿಜಯಪುರ ಜಿಲ್ಲೆಗೆ ಬರುವಾಗ ಜೈಕರ ಪತ್ನಿ ಸಮೇತ ಖಾಸಗಿ ಕಾರನ್ನೇ ಬಳಸುತ್ತಾರೆ ಎಂದು ಬಿಎಸ್ಎನ್ಎಲ್ ಸೀನಿಯರ್ ಆಫೀಸ್ ಅಸೋಸಿಯೇಟ್ ಸುರೇಶ ಬಿರಾದಾರ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಿದ್ದರು.

ಸೋಮವಾರ ಖಾಸಗಿ ಕಾರಿನಲ್ಲಿ ಜೈಕರ್ ಖಾಸಗಿ ಕಾರಿನಲ್ಲೇ ಬೆಳಗಾವಿಯಿಂದ ವಿಜಯಪುರ ನಗರಕ್ಕೆ ಬಂದಾಗ ಅದೇ ಕಛೇರಿ ಸಿಬ್ಬಂದಿ ಸುರೇಶ ಬಿರಾದಾರ ಮೇಲಾಧಿಕಾರಿ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ನಗರದ ಗಾಂಧಿಚೌಕ್ ಠಾಣೆಯ 112 ಪೊಲೀಸರು, ಜೈಕರ್ ಬಳಸುತ್ತಿದ್ದ ಖಾಸಗಿ ಕಾರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ.

ಸದರಿ ಅಕ್ರಮದ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಬೇಕು, ನಿಗಮಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದರಿಂದ ಸೇವೆಯಿಂದ ಅಮಾನತು ಮಾಡಬೇಕು. ನಿಗಮಕ್ಕೆ ನಿಯಮ ಬಾಹಿರ ಹಾಗೂ ಕಾನೂನು ಬಾಹೀರವಾಗಿ ಅಧಿಕಾರ, ಹಣ ದುರ್ಬಳಕೆ ಆರೋಪದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸುರೇಶ ಬಿರಾದಾರ ತಮ್ಮದೇ ಮೇಲಾಧಿಕಾರಿ ವಿರುದ್ಧ ಪೊಲೀಸರಿಗೆ ಹಾಗೂ ನಿಗಮದ ಉನ್ನತ ಮಟ್ಟದ ಅಧಿಕಾರಿಗಳಿಗೆ ಲಿಖಿತ ದೂರು ನೀಡುವುದಾಗಿ ಮಾಧ್ಯಮಗಳಿಗೆ ತಿಳಸಿದ್ದಾರೆ.

ಟಾಪ್ ನ್ಯೂಸ್

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

1-weewwqewqewqewqe

Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.