Vijayapura: ಕೆರೆಗೆ ಬಿದ್ದ ವಿದ್ಯುತ್ ತಂತಿ; ಮೀನು ಹಿಡಿಯಲು ಹೋಗಿ ಹೆಣವಾದ ಬಾಲಕರು


Team Udayavani, Jun 18, 2024, 5:22 PM IST

Vijayapura: ಕೆರೆಗೆ ಬಿದ್ದ ವಿದ್ಯುತ್ ತಂತಿ; ಮೀನು ಹಿಡಿಯಲು ಹೋಗಿ ಹೆಣವಾದ ಬಾಲಕರು

ವಿಜಯಪುರ: ವಿದ್ಯುತ್ ತಂತಿ ಕೆರೆಯಲ್ಲಿ ಕತ್ತರಿಸಿ ಬಿದ್ದ ಕಾರಣ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನಲ್ಲಿ ಜರುಗಿದೆ.

ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ಈ ದುರಂತ ಸಂಭವಿಸಿದ್ದು, ಕೆರೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ವಿದ್ಯುತ್ ಅವಘಡದಲ್ಲಿ ಜೀವ ಕಳೆದುಕೊಳ್ಳುವಂತಾಗಿದೆ.

ದುರಂತದಲ್ಲಿ ಮಡಿದ ಬಾಲಕರನ್ನು ದ್ಯಾಬೇರಿ ಗ್ರಾಮದ 8 ವರ್ಷದ ರೋಹಿತ ಅನೀಲ ಚವ್ಹಾಣ ಹಾಗೂ 16 ವರ್ಷದ ವಿಜಯ ಚವ್ಹಾಣ ಎಂದು ಗುರುತಿಸಲಾಗಿದೆ. ಸದರಿ ಬಾಲಕರು ಮೀನು ಹಿಡಿಯಲು ಹೋಗಿದ್ದ ಬಾಲಕರು ಕರೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸಿದೆ ನೀರಿಗೆ ಇಳಿದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತದೇಹಗಳನ್ನು ಹೊರಗೆ ತೆಗದು ಶವ ಪರೀಕ್ಷೆಗೆ ಸಾಗಿಸಲು ಮುಂದಾಗಿದ್ದು, ಮೃತ ಬಾಲಕ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

drowned

Kolluru; ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ಮೃತ್ಯು: ತಾಯಿಯ ರಕ್ಷಣೆ, ಸ್ಥಿತಿ ಗಂಭೀರ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

1-Yat

B.S.Y.; ವೀರಶೈವ ಮಹಾಸಭಾ ಮೂರು ಕುಟುಂಬಗಳ ಆಸ್ತಿಯಂತಾಗಿದೆ: ಯತ್ನಾಳ್ ಕಿಡಿ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

drowned

Kolluru; ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ಮೃತ್ಯು: ತಾಯಿಯ ರಕ್ಷಣೆ, ಸ್ಥಿತಿ ಗಂಭೀರ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.