![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
Miracle: ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ
Team Udayavani, Jun 19, 2024, 2:46 PM IST
![ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ](https://www.udayavani.com/wp-content/uploads/2024/06/khagola-620x381.jpg)
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಬುಧವಾರ ನಭೋಮಂಡಲದಲ್ಲಿ ವಿಚಿತ್ರ ವಿಸ್ಮಯ ಕಂಡು ಬಂದಿದೆ. ಮೋಡ ಕವಿದ ವಾತಾರಣದ ಮಧ್ಯೆಯೂ ಗೋಚರಿಸಿದ ಸೂರ್ಯನ ಸುತ್ತಲೂ ಕಾಮನಬಿಲ್ಲು ಮಾದರಿಯ ಉಂಗುರು ಆವರಿಸಿದ್ದು ಖಗೋಳ ಆಸಕ್ತರ ಅಚ್ಚರಿಗೊಳಿಸಿದೆ.
ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಪರಿಸರದಲ್ಲಿ ಈ ಅಚ್ಚರಿಯ ಬೆಳವಣಿಗೆ ಕಂಡುಬಂದಿದ್ದು, ಘೋಣಸಗಿ ತಾಂಡಾದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪರಮೇಶ್ವರ ಗದ್ಯಾಳ ಇದನ್ನು ಗಮನಿಸಿ ವಿಡಿಯೋ, ಚಿತ್ರ ತೆಗೆದಿದ್ದಾರೆ.
ಅಲ್ಲದೇ ಖಗೋಳದಲ್ಲಿ ಅಪರೂಪವಾಗಿ ಕಂಡು ಬಂದ ವಿಸ್ಮಯದ ಕುರಿತು ತಮ್ಮ ಶಾಲಾ ಮಕ್ಕಳಿಗೆ ಕಾಮನಬಿಲ್ಲಿನ ವೃತ್ತದಲ್ಲಿ ಸೆರೆಯಾಗಿರುವ ಆದಿತ್ಯನ ಅವತಾರವನ್ನು ತೋರಿಸಿ, ವಿವರಣೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಕಳೆದ ಒಂದೆರಡು ವಾರದಿಂಧ ಬಹುತೇಕ ಮೋಡ ಕವಿದ ವಾತಾವರಣವೇ ಇದ್ದು, ಸೂರ್ಯ ದರ್ಶನ ಅಪರೂಪವಾಗಿದೆ. ಇದರ ಮಧ್ಯೆಯೂ ನಭೋ ಮಂಡಲದಲ್ಲಿ ರವಿನ್ನು ಆವರಿಸಿರುವ ವರ್ತುಕಾಮನಬಿಲ್ಲು ಖಗೋಳ ತಜ್ಞರು, ಆಸಕ್ತರ ಆಸಕ್ತಿ ಕೆರಳಿಸುವಂತೆ ಮಾಡಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಎಷ್ಟೇ ಪ್ರಬಲ ವ್ಯಕ್ತಿಯಾಗಿದ್ದರೂ ಶಿಕ್ಷೆ ಕಟ್ಟಿಟ್ಟ ಬುತ್ತಿ
ಟಾಪ್ ನ್ಯೂಸ್
![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.