ವಿಜಯಪುರ: ಸಿಎಂ ಪ್ರವಾಹ ಪೀಡಿತ ಪ್ರದೇಶ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ
Team Udayavani, Oct 21, 2020, 2:05 PM IST
ವಿಜಯಪುರ: ಜಿಲ್ಲೆಯಲ್ಲಿ ಅತಿವೃಷ್ಠಿ, ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಮಧ್ಯಾಹ್ನ ಆಗಮಿಸಲಿದ್ದು, ಇದೇ ವೇಳೆ ಜಿಲ್ಲೆಯಲ್ಲಿ ಮತ್ತೆ ಭಾರಿ ಮಳೆ ಸುರಿಯಲು ಆರಂಭಿಸಿದೆ.
ಹೀಗಾಗಿ ಸಿಎಂ ವೈಮಾನಿಕ ಸಮೀಕ್ಷೆಗೆ ವರುಣ ಅಡ್ಡಿಯಾಗುವ ಆತಂಕ ಎದುರಾಗಿದೆ.
ವೈಮಾನಿಕ ಸಮೀಕ್ಷೆ ಬಳಿಕ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯದ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಸಭಾ ಭವನದಲ್ಲಿ ಅವಳಿ ಜಿಲ್ಲೆಗಳ ಶಾಸಕರು, ಅಧಿಕಾರಿಗಳ ಸಭೆ ನಿರ್ಧಾರವಾಗಿದೆ.
ಈ ಹಂತದಲ್ಲೇ ಶಾಸ್ತ್ರೀ ಜಲಾಶಯದ ಪರಿಸರದಲ್ಲಿ ಭಾರಿ ಕಾರ್ಮೋಡ ಆವರಿಸಿದ್ದು, ಸಿಎಂ ವೈಮಾನಿಕ ಸಮೀಕ್ಷೆಗೆ ಅಡ್ಡಿಯಾಗುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
Mann Ki Baat: “ಡಿಜಿಟಲ್ ಅರೆಸ್ಟ್’ಗೆ ತುತ್ತಾಗದ ವಿಜಯಪುರ ವ್ಯಕ್ತಿಗೆ ಮೋದಿ ಮೆಚ್ಚುಗೆ
B. S. Yediyurappa; ಸಿಎಂ ಆಗಲು ಯೋಗೇಶ್ವರ್ ಕಾರಣ: ಯತ್ನಾಳ್
Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಹುಚ್ಚು ಹಿಡಿದಿದೆಯಾ?
Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.