![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 4, 2024, 10:42 AM IST
ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಸಾತ್ವಿಕ್ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ತಂಡ ಮಗು ಇರುವ ಸ್ಥಳವನ್ನು ತಲುಪಿದೆ. ಸಾತ್ವಿಕ ಅಳುವ ಧ್ವನಿ ಕೇಳಿಸುತ್ತಿದ್ದು ರಕ್ಷಣಾ ತಂಡ ಆಶಾದಾಯಕ ಫಲಿತಾಂಶಕ್ಕೆ ಹತ್ತಿರವಾಗಿದೆ.
ಎನ್.ಡಿ.ಆರ್.ಎಫ್. ತಂಡ ಸುರಂಗ ಕೊರೆದು ಮಗು ಸಿಲುಕಿರುವ ಸ್ಥಳ ತಲುಪಿದ್ದು, ಕ್ಷೀಣ ಧ್ವನಿಯಲ್ಲಿ ಸಾತ್ವಿಕ ಅಳುವ ಧ್ವನಿ ಕೇಳಿಸಿದ್ದು, ರಕ್ಷಣಾ ತಂಡ ಸಂತಸದಲ್ಲಿದೆ.
22 ಅಡಿ ಆಳದಲ್ಲಿ ಕೊಳವೆ ಬಾವಿ ರಂದ್ರ ಪತ್ತೆಯಾಗಿದ್ದು, ಮಗು ಕೆಳಗೆ ಕುಸಿಯದಂತೆ ತಡೆಯನ್ನು ಹಾಕಲಾಗಿದೆ.
ಇದೀಗ ರಕ್ಷಣಾ ತಂಡ ಮಗುವಿನ ದೇಹವನ್ನು ಕೊಳವೆ ಬಾವಿಯ ಮಣ್ಣಿನಿಂದ ಬಿಡಿಸುವ ಕಾರ್ಯದಲ್ಲಿ ತೊಡಗಿದೆ.
ಮಗುವನ್ನು ಸುರಕ್ಷಿತವಾಗಿ ಹೊರ ತೆಗೆಯುತ್ತಲೇ ತುರ್ತು ಆರೋಗ್ಯ ಉಪಚಾರದ ಬಳಿಕ ವಿಜಯಪುರದ ಆಧುನಿಕ ತಂತ್ರಜ್ಞಾನ ಸೌಲಭ್ಯದ ಆಸ್ಪತ್ರೆಗೆ ದಾಖಲಿಸಲು ಆರೋಗ್ಯ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.