Tiger claw pendant; ಮಗನ ಕೊರಳಲ್ಲಿ ನಕಲಿ ಪೆಂಡೆಂಟ್ : ತನಿಖೆಗೆ ಸಿದ್ಧವೆಂದ ವಿಜುಗೌಡ

ಬಸವನಾಡಿನಲ್ಲೂ ಹುಲಿ ಉಗುರಿನ ಸದ್ದು

Team Udayavani, Oct 25, 2023, 5:40 PM IST

Tiger claw pendant; ಮಗನ ಕೊರಳಲ್ಲಿ ನಕಲಿ ಪೆಂಡೆಂಟ್ : ತನಿಖೆಗೆ ಸಿದ್ಧವೆಂದ ವಿಜುಗೌಡ

ವಿಜಯಪುರ : ಖಾಸಗಿ ವಾಹಿನಿಯೊಂದರ ಸ್ಪರ್ಧಿಯ ಬಂಧನದ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಹಲವು ಪ್ರಭಾವಿಗಳ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದರ ನಡುವೆ ವಿಜಯಪುರ ಜಿಲ್ಲೆಯಲ್ಲೂ ಬಿಜೆಪಿ ಪ್ರಭಾವಿ ನಾಯಕರೊಬ್ಬರ ಮಗನ ಕೊರಳಲ್ಲಿ ಹುಲಿ ಉಗುರು ಸಹಿತ ಸರ ವೈರಲ್ ಆಗಿದೆ.

ಜಿಲ್ಲೆಯ ಬಿಜೆಪಿ ಪ್ರಭಾವಿ ನಾಯಕ ವಿಜುಗೌಡ ಪಾಟೀಲ ಅವರ ಪುತ್ರ ಶಾಶ್ವತಗೌಡ ಪಾಟೀಲ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಫೋಟೋ ವೈರಲ್ ಆಗಿದೆ. ಈ ಸುದ್ದಿ ಸಾರ್ವರ್ವಜನಿಕವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಲೇ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿರುವ ವಿಜುಗೌಡ, ನನ್ನ ಮಗನ ಕೊರಳಲ್ಲಿ ಇರುವುದು ಹುಲಿಯ ಅಸಲಿ ಉಗುರಲ್ಲ, ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ.

7 ವರ್ಷಗಳ ಹಿಂದೆ ಡುಪ್ಲಿಕೆಟ್ ಹುಲಿ ಉಗುರು ಖರೀದಿಸಿ ಪೆಂಡೆಂಟ್, ಚಿನ್ನಚೈನ್ ಮಾಡಿದ್ದೇವು. ಈ ಬಗ್ಗೆ ಅನುಮಾನ ಇದ್ದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಮಾಡಲಿ, ತನಿಖೆಗೆ ನಾವು ಸಿದ್ಧ. ಅಧಿಕಾರಿಗಳು ಕೇಳಿದರೂ ನಾವು ಚೈನ್ ತೋರಿಸಲು ಸಿದ್ಧರಿದ್ದೇವೆ ಎಂದರು.

ನಮಗೂ ವನ್ಯಜೀವಿ ಕಾಯ್ದೆಯ ಅರಿವಿದೆ, ನಮ್ಮ ಕುಟುಂಬ ಕಾನೂನು ಗೌರವಿಸಿ, ಪಾಲಿಸುತ್ತದೆ. ಇಂಥ ವಿಷಯದಲ್ಲಿ ನಾನು ಚಿಲ್ಲರೇ ರಾಜಕಾರಣ ಮಾಡುವುದಿಲ್ಲ. ಆದರೆ ಕೆಲವರು ನನ್ನ ಮಮಗನ ಫೋಟೋ ಇರಿಸಿಕೊಂಡು ಸಣ್ಣತನದ ರಾಜಕೀಯ ಮಾಡಲು ಮುಂದಾಗಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕ ವಿಜುಗೌಡ ಪಾಟೀಲ, ಸಚಿವ ಎಂ.ಬಿ.ಪಾಟೀಲ ವಿರುದ್ಧ ಸತತ ಮೂರು ಬಾರಿ ಸೋಲು ಅನುಭವಿಸಿದ್ದಾರೆ.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.