Article 370 ತೆಗೆದಂತೆ ವಕ್ಪ್ ಕಾಯ್ದೆ ತೆಗೆಯಬೇಕು: ಯತ್ನಾಳ್

ವಿರೋಧ ಮಾಡುತ್ತಾರೆ.. ರಾಹುಲ್ ಗಾಂಧಿ ಅಂತೂ ಹಿಂದೂ ಅಲ್ಲ...

Team Udayavani, Aug 5, 2024, 6:37 PM IST

yatnal

ವಿಜಯಪುರ: ”ವಕ್ಫ್ ಬೋರ್ಡ್ ಒಂದು ಕರಾಳ ಶಾಸನ,ಅದನ್ನ ತಗೆಯಲು ಪ್ರಧಾನಿ ಮೋದಿ ಅವರು ಮುಂಂದಾಗಿದ್ದು ಒಳ್ಳೆಯದು. ಅದನ್ನ ನಾನು ಸ್ವಾಗತಿಸುತ್ತೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸೋಮವಾರ (ಆಗಸ್ಟ್ 5) ಸುದ್ದಿಗಾರರೊಂದಿಗೆ ಮಾತನಾಡಿ ‘ ಕಾಶ್ಮೀರದಲ್ಲಿ 370 ಕಾಯ್ದೆ ತೆಗೆದಂತೆ ವಕ್ಪ್ ಕಾಯ್ದೆ ತೆಗೆಯಬೇಕು. ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಫ್ ಬೋರ್ಡ್ ಹೆಸರಲ್ಲಿ ಇದೆ. ಈ ಕರಾಳ ಶಾಸನ ತೆಗೆಯುವು ದರಿಂದ ದಲಿತರಿಗೆ, ಹಿಂದುಳಿದವರಿಗೆ ಒಳ್ಳೆಯದಾಗಲಿದೆ. ಇದಕ್ಕೆ ಓವೈಸಿ, ಅವನಷ್ಟೇ ಯಾಕೆ ಆ ರಾಹುಲ್ ಗಾಂಧಿ, ಆಖಿಲೇಶ್ ಯಾದವ್ ಕೂಡ ವಿರೋಧ ಮಾಡುತ್ತಾರೆ’ ಎಂದರು.

‘ರಾಹುಲ್ ಗಾಂಧಿ ಯಾರು, ಅವನು ಹಿಂದೂ ಅಂತೂ ಅಲ್ಲ. ಅವನ ಜಾತಿನೇ ಯಾವುದು ಅಂತಾ ಗೊತ್ತಾಗಿಲ್ಲ.ಇಂತವರೆಲ್ಲ ವಿರೋಧ ಮಾಡುತ್ತಾರೆ,ಅದರಿಂದ ಏನು ಆಗಲ್ಲ. ವಕ್ಫ್ ಹೆಸರಲ್ಲಿರುವ ಜಮೀನು ವಾಪಸ್ ಬಂದರೆ ಎಲ್ಲರಿಗೂ ಅನುಕೂಲ ಆಗಲಿದೆ. ಪ್ರಧಾನ ಮಂತ್ರಿಗಳು ವಕ್ಪ್ ಕಾಯ್ದೆ ಬದಲಾವಣೆ ಮಾಡುತ್ತಿರೋದು ಸಂತಸದ ವಿಚಾರ’ ಎಂದರು.

ಟಾಪ್ ನ್ಯೂಸ್

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

Dinesh-Gundurao

Mangaluru: ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮವಾಗಲಿ: ದಿನೇಶ್ ಗುಂಡೂರಾವ್

PAKvsSA: Pakistan players’ excessive behaviour: ICC fines three including Shaheen Afridi

PAKvsSA: ಪಾಕ್‌ ಆಟಗಾರರ ಅತಿರೇಕ: ಶಹೀನ್‌ ಅಫ್ರಿದಿ ಸೇರಿ ಮೂವರಿಗೆ ಐಸಿಸಿ ದಂಡ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

15

Kaup: ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ

14

Mangaluru: ಗಡುವು ಮೀರಿದರೂ ಜಾರಿಯಾಗದ ನಿಯಮ!

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

Dinesh-Gundurao

Mangaluru: ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮವಾಗಲಿ: ದಿನೇಶ್ ಗುಂಡೂರಾವ್

8

Karkala: ಕುಡಿಯುವ ನೀರಿನ ಯೋಜನೆ; ಕಾಮಗಾರಿಗೆ ವೇಗ, ಧೂಳಿಗೆ ಸಿಗಲಿ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.