Article 370 ತೆಗೆದಂತೆ ವಕ್ಪ್ ಕಾಯ್ದೆ ತೆಗೆಯಬೇಕು: ಯತ್ನಾಳ್

ವಿರೋಧ ಮಾಡುತ್ತಾರೆ.. ರಾಹುಲ್ ಗಾಂಧಿ ಅಂತೂ ಹಿಂದೂ ಅಲ್ಲ...

Team Udayavani, Aug 5, 2024, 6:37 PM IST

yatnal

ವಿಜಯಪುರ: ”ವಕ್ಫ್ ಬೋರ್ಡ್ ಒಂದು ಕರಾಳ ಶಾಸನ,ಅದನ್ನ ತಗೆಯಲು ಪ್ರಧಾನಿ ಮೋದಿ ಅವರು ಮುಂಂದಾಗಿದ್ದು ಒಳ್ಳೆಯದು. ಅದನ್ನ ನಾನು ಸ್ವಾಗತಿಸುತ್ತೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸೋಮವಾರ (ಆಗಸ್ಟ್ 5) ಸುದ್ದಿಗಾರರೊಂದಿಗೆ ಮಾತನಾಡಿ ‘ ಕಾಶ್ಮೀರದಲ್ಲಿ 370 ಕಾಯ್ದೆ ತೆಗೆದಂತೆ ವಕ್ಪ್ ಕಾಯ್ದೆ ತೆಗೆಯಬೇಕು. ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಫ್ ಬೋರ್ಡ್ ಹೆಸರಲ್ಲಿ ಇದೆ. ಈ ಕರಾಳ ಶಾಸನ ತೆಗೆಯುವು ದರಿಂದ ದಲಿತರಿಗೆ, ಹಿಂದುಳಿದವರಿಗೆ ಒಳ್ಳೆಯದಾಗಲಿದೆ. ಇದಕ್ಕೆ ಓವೈಸಿ, ಅವನಷ್ಟೇ ಯಾಕೆ ಆ ರಾಹುಲ್ ಗಾಂಧಿ, ಆಖಿಲೇಶ್ ಯಾದವ್ ಕೂಡ ವಿರೋಧ ಮಾಡುತ್ತಾರೆ’ ಎಂದರು.

‘ರಾಹುಲ್ ಗಾಂಧಿ ಯಾರು, ಅವನು ಹಿಂದೂ ಅಂತೂ ಅಲ್ಲ. ಅವನ ಜಾತಿನೇ ಯಾವುದು ಅಂತಾ ಗೊತ್ತಾಗಿಲ್ಲ.ಇಂತವರೆಲ್ಲ ವಿರೋಧ ಮಾಡುತ್ತಾರೆ,ಅದರಿಂದ ಏನು ಆಗಲ್ಲ. ವಕ್ಫ್ ಹೆಸರಲ್ಲಿರುವ ಜಮೀನು ವಾಪಸ್ ಬಂದರೆ ಎಲ್ಲರಿಗೂ ಅನುಕೂಲ ಆಗಲಿದೆ. ಪ್ರಧಾನ ಮಂತ್ರಿಗಳು ವಕ್ಪ್ ಕಾಯ್ದೆ ಬದಲಾವಣೆ ಮಾಡುತ್ತಿರೋದು ಸಂತಸದ ವಿಚಾರ’ ಎಂದರು.

ಟಾಪ್ ನ್ಯೂಸ್

13-propose-day

Propose Day : ಸತ್ತಿರುವವನಿಗೆ ಹೀಗೊಂದು ಪ್ರೊಪೋಸಲ್ ……

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

11-BMTC

BMTC: 10 ಲಕ್ಷ ಪ್ರಯಾಣಿಕರಿಂದ ಬಿಎಂಟಿಸಿ ಆ್ಯಪ್‌ ಬಳಕೆ

ಜೆಡಿಯು ಕಚೇರಿಯನ್ನು ವಶಕ್ಕೆ ಪಡೆದ ಕಾಂಗ್ರೆಸ್‌ ನಾಯಕರು

Hubli: ಜೆಡಿಯು ಕಚೇರಿಯನ್ನು ವಶಕ್ಕೆ ಪಡೆದ ಕಾಂಗ್ರೆಸ್‌ ನಾಯಕರು

Delhi Election: ಖಾತೆ ತೆರೆಯದ ಕಾಂಗ್ರೆಸ್… ಫಲಿತಾಂಶದ ಬಗ್ಗೆ ಪ್ರಿಯಾಂಕಾ ಹೇಳಿದ್ದೇನು?

Delhi: ನನಗೇನು ಗೊತ್ತಿಲ್ಲ, ನಾನು ನೋಡಿಲ್ಲ… ಫಲಿತಾಂಶದ ಬಗ್ಗೆ ಪ್ರಿಯಾಂಕಾ ಪ್ರತಿಕ್ರಿಯೆ

Delhi Results: ದೆಹಲಿ ಗೆಲುವಿನೊಂದಿಗೆ ಪ್ರಾಬಲ್ಯ ಹೆಚ್ಚಿಸಿಕೊಂಡ ಬಿಜೆಪಿ-AAP ಕನಸು ಭಗ್ನ!

Delhi Results: ದೆಹಲಿ ಗೆಲುವಿನೊಂದಿಗೆ ಪ್ರಾಬಲ್ಯ ಹೆಚ್ಚಿಸಿಕೊಂಡ ಬಿಜೆಪಿ-AAP ಕನಸು ಭಗ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

yalandur

Yalandur: ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರು ಪೊಲೀಸರ ವಶಕ್ಕೆ

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರಯದೆ ಹೊಸನಗರ ಮೂಲದ ಅಧಿಕಾರಿ ಸಾವು

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

BJP: ಬಹಿರಂಗ ಹೇಳಿಕೆ ನಿಲ್ಲಿಸಿ: ಭಿನ್ನರಿಗೆ ಬಿಜೆಪಿ ವರಿಷ್ಠರ ಖಡಕ್‌ ತಾಕೀತು

BJP: ಬಹಿರಂಗ ಹೇಳಿಕೆ ನಿಲ್ಲಿಸಿ: ಭಿನ್ನರಿಗೆ ಬಿಜೆಪಿ ವರಿಷ್ಠರ ಖಡಕ್‌ ತಾಕೀತು

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

13-propose-day

Propose Day : ಸತ್ತಿರುವವನಿಗೆ ಹೀಗೊಂದು ಪ್ರೊಪೋಸಲ್ ……

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

yalandur

Yalandur: ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರು ಪೊಲೀಸರ ವಶಕ್ಕೆ

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

12-police-station

Gangavathi ಗ್ರಾಮೀಣ ಪೊಲೀಸ್ ಠಾಣೆ ಎಪಿಎಂಸಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.