ಚಾ.ನಗರ: 12 ಹೊಸ ಪ್ರಕರಣಗಳು ದೃಢ, ಬೆಂಗಳೂರಿನಿಂದ ಬಂದವರಲ್ಲಿ ಪತ್ತೆಯಾಗುತ್ತಿದೆ ಸೋಂಕು


Team Udayavani, Jul 16, 2020, 6:20 PM IST

ಚಾ.ನಗರ: 12 ಹೊಸ ಪ್ರಕರಣಗಳು ದೃಢ, ಹೊರ ಜಿಲ್ಲೆಯಿಂದ ಬಂದವರಲ್ಲಿ ಪತ್ತೆಯಾಗುತ್ತಿದೆ ಸೋಂಕು

ಚಾಮರಾಜನಗರ: ಹತ್ತು ವರ್ಷದ ಬಾಲಕಿ ಸೇರಿದಂತೆ ಜಿಲ್ಲೆಯಲ್ಲಿ ಗುರುವಾರ 12 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ವೇಳೆ 19 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದಿನ 12 ದೃಢ ಪ್ರಕರಣಗಳಲ್ಲಿ 7 ಮಂದಿ ಬೆಂಗಳೂರಿನಿಂದ, ಇಬ್ಬರು ಮೈಸೂರಿನಿಂದ ಬಂದವರು.

ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 217ಕ್ಕೇರಿದೆ. ಆದರೆ ಇವರಲ್ಲಿ 135 ಮಂದಿ ಗುಣಮುಖರಾಗಿದ್ದಾರೆ. 79 ಸಕ್ರಿಯ ಪ್ರಕರಣಗಳಿವೆ. 7 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ನಿಂದ ಜಿಲ್ಲೆಯಲ್ಲಿ ಒಟ್ಟು 3 ಜನ ಮೃತಪಟ್ಟಿದ್ದಾರೆ.

ಇಂದು ಒಟ್ಟು 772 ಜನರ ಗಂಟಲು ದ್ರವ ಮಾದರಿಗಳ ಪರೀಕ್ಷೆಯಲ್ಲಿ ನಡೆಸಿದ್ದು ಅದರಲ್ಲಿ 12 ಮಾದರಿಗಳು ಪಾಸಿಟಿವ್ ಆಗಿದೆ. ಉಳಿದ 760 ಪ್ರಕರಣಗಳು ನೆಗೆಟಿವ್ ಆಗಿವೆ.

12 ಪ್ರಕರಣಗಳಲ್ಲಿ ಗುಂಡ್ಲುಪೇಟೆಗೆ 5, ಕೊಳ್ಳೇಗಾಲಕ್ಕೆ 4, ಚಾಮರಾಜನಗರ, ಯಳಂದೂರು, ಹನೂರಿಗೆ ತಲಾ 1 ಪ್ರಕರಣ ಸೇರಿವೆ.

ಪ್ರಕರಣಗಳ ವಿವರ:
ಗುಂಡ್ಲುಪೇಟೆ ತಾಲೂಕು: 27 ವರ್ಷದ ಯುವಕ ಸಂಪಿಗೆಪುರ, 24 ವರ್ಷದ ಯುವಕ ಬೊಮ್ಮಲಾಪುರ. 10 ವರ್ಷದ ಬಾಲಕಿ ಗುಂಡ್ಲುಪೇಟೆ. 40 ವರ್ಷದ ಮಹಿಳೆ, ಬೊಮ್ಮಲಾಪುರ. 52 ವರ್ಷದ ಮಹಿಳೆ ತೆರಕಣಾಂಬಿ.

ಕೊಳ್ಳೇಗಾಲ ತಾಲೂಕು:   21 ವರ್ಷದ ಯುವಕ, ಮಧುವನಹಳ್ಳಿ.  27 ವರ್ಷದ ಯುವತಿ, ಕೊಳ್ಳೇಗಾಲ ಮೋಳೆ. 24 ವರ್ಷದ ಯುವಕ ಜಾಗೇರಿ. 40 ವರ್ಷದ ಪುರುಷ, ಕೊಳ್ಳೇಗಾಲ ಪಟ್ಟಣ.

ಚಾಮರಾಜನಗರ ತಾಲೂಕು: 20 ವರ್ಷದ ಯುವತಿ, ಅರಳೀಪುರ.

ಯಳಂದೂರು ತಾಲೂಕು: 35 ವರ್ಷದ ಪುರುಷ, ಮಾಂಬಳ್ಳಿ. (ಮೈಸೂರಿನಲ್ಲಿ ವಾಸವಿದ್ದರು)

ಹನೂರು ತಾಲೂಕು: 65 ವರ್ಷದ ವೃದ್ಧೆ, ಅಜ್ಜೀಪುರ.

ಇವರೆಲ್ಲರೂ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.