![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 30, 2020, 5:02 AM IST
ಚಾಮರಾಜನಗರ: ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ಐದು ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 22 ಮಂದಿ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಟ್ರಯಲ್ ಬೇಸ್ ಆಗಿ ಐದು ಮಂದಿ ಶಾಸಕರ ರಾಜೀನಾಮೆ ಕೊಡಿಸಲು ಸಿದ್ದ ಎಂದರು. ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ಒಂದು ವಾರದೊಳಗೆ ಅವರ ರಾಜೀನಾಮೆ ಕೊಡಿಸಿ ಬಿಜೆಪಿಗೆ ಸೇರ್ಪಡೆಗೊಳಿಸುತ್ತೇನೆ.
ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಇದ್ದೇನೆ. ಬಿಜೆಪಿ ಸರ್ಕಾರ ಸೇಫ್ ಆಗಿದೆ. ಉಮೇಶ್ ಕತ್ತಿ ನನ್ನ ಸ್ನೇಹಿತರು, ಫೋನ್ ಮಾಡಿ ಚರ್ಚಿಸಿದರು. ಚರ್ಚೆ ಮಾಡುವುದು ಭಿನ್ನಮತ ಅಲ್ಲ. ಅವರಿಗೆ ಯಾವ ರೀತಿ ಅಸಮಾಧಾನ ಆಗಿದೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.