ಚಾಮರಾಜನಗರ: ಕೋವಿಡ್ 19 ಸೋಂಕಿನಿಂದ ಇಂದು 34 ಮಂದಿ ಗುಣಮುಖ: 23 ಹೊಸ ಪ್ರಕರಣ


Team Udayavani, Jul 27, 2020, 7:27 PM IST

ಚಾಮರಾಜನಗರ: ಕೋವಿಡ್ 19 ಸೋಂಕಿನಿಂದ ಇಂದು 34 ಮಂದಿ ಗುಣಮುಖ: 23 ಹೊಸ ಪ್ರಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು 34 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಹೊಸದಾಗಿ 23 ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ, ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳು 539ಕ್ಕೆ ಏರಿಕೆಯಾಗಿವೆ.

ಆದರೆ, ಇವರಲ್ಲಿ 322 ಮಂದಿ ಗುಣಮುಖರಾಗಿದ್ದು, 201 ಸಕ್ರಿಯ ಪ್ರಕರಣಗಳಿವೆ. ಐದು ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು, ಚಾಮರಾಜನಗರ ತಾಲೂಕಿನಿಂದ 14, ಯಳಂದೂರು ತಾಲೂಕಿನಿಂದ 4, ಕೊಳ್ಳೇಗಾಲ ತಾಲೂಕಿನಿಂದ 3, ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನಿಂದ ತಲಾ 1 ಪ್ರಕರಣ ವರದಿಯಾಗಿದೆ.

ಚಾಮರಾಜನಗರ ತಾಲೂಕು: 48 ವರ್ಷದ ಮಹಿಳೆ, 23 ವರ್ಷದ ಯುವಕ, 22 ವರ್ಷದ ಯುವತಿ, 38 ವರ್ಷದ ಪುರುಷ, 43 ವರ್ಷದ ಪುರುಷ, 28 ವರ್ಷದ ಯುವಕ, 54 ವರ್ಷದ ಪುರುಷ, 55 ವರ್ಷದ ಮಹಿಳೆ

ಚಾಮರಾಜನಗರ ಪಟ್ಟಣ: 64 ವರ್ಷದ ಪುರುಷ, 61 ವರ್ಷದ ಮಹಿಳೆ, 2 ವರ್ಷದ ಗಂಡು ಮಗು, 74 ವರ್ಷದ ವೃದ್ಧ, ಸಂತೆಮರಹಳ್ಳಿ, 50 ವರ್ಷದ ಮಹಿಳೆ, ಹೊಂಡರಬಾಳು, 39 ವರ್ಷದ ಪುರುಷ ಮಸಗಾಪುರ.

ಕೊಳ್ಳೇಗಾಲ ತಾಲೂಕು: 25 ವರ್ಷದ ಯುವಕ ಸತ್ತೇಗಾಲ, 30 ವರ್ಷದ ಯುವಕ, ಮಧುವನಹಳ್ಳಿ, 43 ವರ್ಷದ ಪುರುಷ ಕೊಳ್ಳೇಗಾಲ ಪಟ್ಟಣ.

ಗುಂಡ್ಲುಪೇಟೆ ತಾಲೂಕು: 22 ವರ್ಷದ ಯುವಕ ಜನತಾ ಕಾಲೋನಿ, ಗುಂಡ್ಲುಪೇಟೆ.

ಯಳಂದೂರು ತಾಲೂಕು: 31ವರ್ಷದ ಯುವಕ, 28 ವರ್ಷದ ಯುವಕ, ಮದ್ದೂರು. 30 ವರ್ಷದ ಯುವಕ ಯಳಂದೂರು ಪಟ್ಟಣ. 31 ವರ್ಷದ ಯುವಕ, ಉಪ್ಪಾರ ಬೀದಿ, ಯಳಂದೂರು.

ಹನೂರು: 41 ವರ್ಷದ ಮಹಿಳೆ ಪೊಲೀಸ್ ವಸತಿಗೃಹ ಹನೂರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.