ಚಾ.ನಗರ ಜಿಲ್ಲೆಯಲ್ಲಿ 13 ಹೊಸ ಕೋವಿಡ್ ಪ್ರಕರಣ: 18 ಮಂದಿ ಡಿಸ್ಚಾರ್ಜ್


Team Udayavani, Jul 10, 2020, 6:56 PM IST

ಚಾ.ನಗರ ಜಿಲ್ಲೆಯಲ್ಲಿ 13 ಹೊಸ ಕೋವಿಡ್ ಪ್ರಕರಣ: 18 ಮಂದಿ ಡಿಸ್ಚಾರ್ಜ್

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 13 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 18 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 96 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

ಇದುವರೆಗೆ ಒಟ್ಟಾರೆ ಜಿಲ್ಲೆಯಲ್ಲಿ 145 ಮಂದಿಗೆ ಸೋಂಕು ತಗುಲಿದೆ. ಇದರಲ್ಲಿ 49 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ 449 ಮಾದರಿಗಳ ಪರೀಕ್ಷೆಯಲ್ಲಿ 13 ದೃಢಪಟ್ಟಿದ್ದು, ಇನ್ನೂ 1654 ಮಾದರಿಗಳ ಫಲಿತಾಂಶ ನಿರೀಕ್ಷಿಸಲಾಗಿದೆ.

ಶುಕ್ರವಾರದ ಪ್ರಕರಣಗಳಲ್ಲಿ, ಗುಂಡ್ಲುಪೇಟೆ 6, ಚಾಮರಾಜನಗರ 4, ಕೊಳ್ಳೇಗಾಲ 2 ಮತ್ತು ಯಳಂದೂರಿನಿಂದ 1 ಪ್ರಕರಣ ವರದಿಯಾಗಿವೆ.

ರೋಗಿ ಸಂಖ್ಯೆ 134: 24 ವರ್ಷದ ಯುವತಿ, ಚಂಗಚಹಳ್ಳಿ,ಯಳಂದೂರು. ಸಂಖ್ಯೆ 135: 24 ವರ್ಷದ   ಯುವಕ ಕುಣಗಹಳ್ಳಿ, ಗುಂಡ್ಲುಪೇಟೆ. ಸಂಖ್ಯೆ 136: 70 ವರ್ಷದ ವೃದ್ಧ, ತೆರಕಣಾಂಬಿ, ಗುಂಡ್ಲುಪೇಟೆ. 137: 50 ವರ್ಷದ ವ್ಯಕ್ತಿ ಸಂತೆಮಾಳ, ಗುಂಡ್ಲುಪೇಟೆ. 138: 31 ವರ್ಷದ ಯುವತಿ, ಬೀರನಬೀದಿ, ಕೊಳ್ಳೇಗಾಲ, 139: 31 ವರ್ಷದ ಯುವತಿ, ಚೆನ್ನಿಪುರದಮೋಳೆ, ಚಾಮರಾಜನಗರ. 140: 42 ವರ್ಷದ ವ್ಯಕ್ತಿ ಚೆನ್ನಿಪುರದಮೋಳೆ, ಚಾಮರಾಜನಗರ. 141: 43 ವರ್ಷದ  ಮಹಿಳೆ, ಗರಡಿ ರಸ್ತೆ, ಕೊಳ್ಳೇಗಾಲ, 142: 38 ವರ್ಷದ ವ್ಯಕ್ತಿ, ಮುಬಾರಕ್ ಮೊಹಲ್ಲ, ಚಾಮರಾಜನಗರ. 143: 25 ವರ್ಷದ ಗರ್ಭಿಣಿ, ಮಂಗಲ ಗ್ರಾಮ, ಚಾಮರಾಜನಗರ. 144: 29 ವರ್ಷದ ಯುವತಿ, ಗುಂಡ್ಲುಪೇಟೆ, 145: 42 ವರ್ಷದ ಮಹಿಳೆ, ಶೆಟ್ಟರಹುಂಡಿ, ಗುಂಡ್ಲುಪೇಟೆ. 146: 45 ವರ್ಷದ ವ್ಯಕ್ತಿ, ದೊಡ್ಡತುಪ್ಪೂರು, ಗುಂಡ್ಲುಪೇಟೆ.

ಇವರೆಲ್ಲರೂ ಚಾಮರಾಜನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಕ್ರವಾರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರಲ್ಲಿ ಗುಂಡ್ಲುಪೇಟೆ ಪಟ್ಟಣ ಮತ್ತು ತಾಲೂಕಿನ 14 ಮಂದಿ, ಚಾಮರಾಜನಗರ ಪಟ್ಟಣ ಮತ್ತು ತಾಲೂಕಿನ 3 ಮಂದಿ ಹಾಗೂ ಬೆಂಗಳೂರಿನ ಗೊರಗುಂಟೆಪಾಳ್ಯದ ಓರ್ವ ಇದ್ದಾರೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.