Chamarajanagar ಆ. 6 ರಂದು ಅಶ್ವಘೋಷ ನಾಟಕ ಪ್ರದರ್ಶನ


Team Udayavani, Aug 5, 2023, 9:38 PM IST

Chamarajanagar ಆ. 6 ರಂದು ಅಶ್ವಘೋಷ ನಾಟಕ ಪ್ರದರ್ಶನ

ಚಾಮರಾಜನಗರ: ನಗರದ ಶಾಂತಲಾ ಕಲಾವಿದರು ತಂಡದಿಂದ ಅಶ್ವಘೋಷ ನಾಟಕ ಪ್ರದರ್ಶನ ನಗರದ ಡಾ. ರಾಜ್‌ಕುಮಾರ್ ರಂಗಮಂದಿರದಲ್ಲಿ ಆ. 6 ರ ಭಾನುವಾರ ಸಂಜೆ 6.30ಕ್ಕೆ ನಡೆಯಲಿದೆ.

ಶಾಂತಲಾ ಕಲಾವಿದರು ತಂಡದ 50 ವರ್ಷಾಚರಣೆ ಅಂಗವಾಗಿ ಈ ನಾಟಕ ಪ್ರದರ್ಶನ ಏರ್ಪಾಟಾಗಿದೆ. ನಾಟಕವನ್ನು ಬಿ.ಎಸ್. ವಿನಯ್ ರಚಿಸಿದ್ದು, ಚಿತ್ರಾ ವೆಂಕಟರಾಜು ನಿರ್ದೇಶನ ಮಾಡಿದ್ದಾರೆ. ಭಿನ್ನಷಡ್ಜ ಸಂಗೀತವಿದೆ. ನಗರದ ಕಲಾವಿದರು ಪಾತ್ರವರ್ಗದಲ್ಲಿದ್ದಾರೆ.

ಅಶ್ವಘೋಷ ಕ್ರಿ.ಶ.1 ನೇ ಶತಮಾನದಲ್ಲಿ ಬದುಕಿ ಬಾಳಿದ ಒಬ್ಬ ಮಹಾಕವಿ, ನಾಟಕಕಾರ, ದಾರ್ಶನಿಕನಾಗಿದ್ದು, ಈತ ರಚಿಸಿದ ಬುದ್ಧಚರಿತ ಕೃತಿಯು ಬುದ್ಧನ ಕುರಿತು ರಚಿತವಾದ ಮೊದಲ ಪುಸ್ತಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಲ್ಲದೆ ಸಾರೀಪುತ್ರ ಪ್ರಕರಣ, ಊರ್ವಶೀ ವಿಯೋಗ ಮೊದಲಾದ ಹಲವು ಕೃತಿಗಳು ಅಶ್ವಘೋಷನಿಂದ ರಚಿತವಾಗಿವೆ.

ಇಂತಹ ವ್ಯಕ್ತಿಯ ಬದುಕಿನ ಕುರಿತು ಅಧ್ಯಾಪಕ ಬಿ.ಎಸ್. ವಿನಯ್ ರಚಿಸಿದ ನಾಟಕ ಅಶ್ವಘೋಷ. ಇದು ಅವರ ಮೊದಲ ಪ್ರಕಟಿತ ಕೃತಿ.

ಈ ಪುಸ್ತಕದ ಪ್ರಕಟಣೆಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸಹಾಯಧನ ಲಭಿಸಿತ್ತು. ಈ ಕೃತಿಗೆ ಧಾರವಾಡದ ಬೇಂದ್ರೆ ಟ್ರಸ್‌ಟ್ ನಿಂದ ಬಹುಮಾನ ದೊರೆತಿದೆ.

ಕರ್ನಾಟಕ ನಾಟಕ ಅಕಾಡೆಮಿಯಿಂದ ನಡೆದ ಮುದೇನೂರು ಸಂಗಣ್ಣ ನೆನಪಿನ ನಾಟಕ ರಚನಾ ಕಮ್ಮಟದಲ್ಲಿ ರಚಿತವಾದ ನಾಟಕ ಇದು. ಹಾಗಾಗಿ ಅಕಾಡೆಮಿಯಿಂದಲೂ ಇದಕ್ಕೆ ಗೌರವ ಲಭಿಸಿದೆ.

ಈ ನಾಟಕ ಈಗ ಮೊದಲ ಬಾರಿಗೆ ರಂಗದ ಮೇಲೆ ಬರುತ್ತಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಿಸಬೇಕೆಂದು ಶಾಂತಲಾ ಕಲಾವಿದರು ತಂಡದ ಕೆ. ವೆಂಕಟರಾಜು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.