Bandipur: ಮರಿಗಳ ಜತೆ ನಿದ್ರೆಗೆ ಜಾರಿದ ತಾಯಿ ಹುಲಿಯ ದೃಶ್ಯ ವೈರಲ್

ಗಂಡು ಹುಲಿಯ ಕಾವಲು... ವಿಡಿಯೋ ವೈರಲ್

Team Udayavani, May 30, 2024, 8:03 PM IST

1-qwewqewqewq

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ತೊರೆಯೊಂದರ ಸಮೀಪ ಹುಲಿ ತನ್ನ ಮರಿಗಳ ಜತೆಗೆ ಜಾಲಿಯಾಗಿ ನಿದ್ರೆಗೆ ಜಾರಿದ ದೃಶ್ಯ ಪ್ರವಾಸಿಗರೊಬ್ಬರ ಕೆಮರಾ ಕಣ್ಣಲ್ಲಿ ಸೆರೆಯಾಗಿದೆ.

ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಗೆ ಪ್ರವಾಸಿಗರು ತೆರಳಿದ್ದ ವೇಳೆ, ಸಫಾರಿ ಜೋನ್ ನ ಬಾರ್ಡರ್ ರೋಡ್ ಎಂಬಲ್ಲಿ ತೊರೆಯೊಂದರ ಬಳಿ ತಾಯಿ ಹುಲಿ ಹಾಗೂ ಎರಡು ಮರಿ ಹುಲಿಗಳು ಮಲಗಿ ನಿದ್ರಿಸುತ್ತಿದ್ದರೇ, ಗಂಡು ಹುಲಿ ಎಚ್ಚರವಾಗಿ ಅತ್ತಿತ್ತ ನೋಡುತ್ತಿರುವ ದೃಶ್ಯವನ್ನು ರೋಮಾಂಚನಗೊಂಡ ಪ್ರವಾಸಿಗರು ಸೆರೆ ಹಿಡಿಯುವ ಮೂಲಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಸಾಕಷ್ಟು ವೈರಲ್ ಆಗಿದೆ.

ಸಫಾರಿಯಲ್ಲಿ ಹೆಚ್ಚಿನ ಪ್ರಾಣಿಗಳ ದರ್ಶನ
ಬಂಡೀಪುರ ಅಭಯಾರಣ್ಯಕ್ಕೆ ಕಳೆದ 15 ದಿನಗಳಿಂದ ಉತ್ತಮ ಮಳೆಯಾಗಿರುವ ಕಾರಣ ಕಾಡೆಲ್ಲ ಅಚ್ಚ ಹರಿಸಿರಿನಿಂದ ಕಂಗೊಳಿಸುತ್ತಿದೆ. ಈ ಕಾರಣದಿಂದ ಜಿಂಕೆ, ನವಿಲು, ಕಾಡೆಮ್ಮೆ, ಆನೆಗಳು ಸಫಾರಿ ರಸ್ತೆಯಲ್ಲಿಯೇ ಮೇವು ಮೇಯುತ್ತ ನಿಂತಿರುತ್ತವೆ. ಇನ್ನು ಕೆರೆ-ಕಟ್ಟೆಗಳ ಆಸುಪಾಸಿನಲ್ಲಿ ಹುಲಿ ಹಾಗೂ ಚಿರತೆ ನೀರು ಕುಡಿಯಲು ಆಗಮಿಸುತ್ತವೆ. ಬೆಳಗಿನ ಸಫಾರಿಯಲ್ಲಿ ಹೆಚ್ಚಿನ ಕಾಡುಪ್ರಾಣಿಗಳ ದರ್ಶನ ನೀಡುತ್ತಿದ್ದು, ಪ್ರವಾಸಿಗರು ವನ್ಯಪ್ರಾಣಿಗಳನ್ನು ಕಣ್ತುಂಬಿಕೊಂಡು ಖುಷಿ ಪಡುತ್ತಿದ್ದಾರೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.