Bandipur: ಮಳೆ ನಡುವೆಯೂ ಹಳ್ಳದಲ್ಲಿ ನಿಂತ ನೀರು ಕುಡಿದು ದಣಿವಾರಿಸಿಕೊಂಡ ಹುಲಿ
Team Udayavani, Jul 26, 2023, 5:33 PM IST
ಗುಂಡ್ಲುಪೇಟೆ(ಚಾಮರಾಜನಗರ): ತುಂತುರು ಮಳೆಯ ನಡುವೆಯೂ ಹುಲಿಯೊಂದು ಹಳ್ಳದಲ್ಲಿ ನಿಂತಿದ್ದ ನೀರು ಕುಡಿದು ದಣಿವಾರಿಸಿಕೊಂಡಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಕಾನನದಲ್ಲಿ ನಡೆದಿದೆ.
ತಾಲೂಕಿನ ಬಂಡೀಪುರ ಅಭಯಾರಣ್ಯಕ್ಕೆ ಕಳೆದ ಮೂರು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಕಾಡುಪ್ರಾಣಿಗಳ ಸಹ ಜೀವನ ಶೈಲಿಗೆ ಅಡಚಣೆಯಾಗಿದೆ. ಆದರೆ ವ್ಯಾಘ್ರವೊಂದು ಕಾಡಿನ ಮಧ್ಯೆದ ರಸ್ತೆಯ ಹಳ್ಳದಲ್ಲಿ ನಿಂತಿದ್ದ ಕೆಂಪು ಮಿಶ್ರಿತ ಮಳೆ ನೀರನ್ನು ಕುಡಿದಿದೆ. ಈ ದೃಶ್ಯವನ್ನು ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ ಸೆರೆ ಹಿಡಿದಿದ್ದಾರೆ. ಜೊತೆಗೆ ಇದನ್ನು ಕಂಡು ಸಫಾರಿಗೆ ತೆರಳಿದ್ದವರು ಪ್ರವಾಸಿಗರು ಫುಳಕಿತಗೊಂಡಿದ್ದಾರೆ.
ವ್ಯಾಘ್ರ ಹಳ್ಳದಲ್ಲಿರುವ ನೀರು ಕುಡಿಯುತ್ತಿರುವ ದೃಶ್ಯ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರು ತೆಗೆದಿರುವುದು ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶಕುಮಾರ್ ಸ್ಪಷ್ಟಪಡಿಸಿದ್ದಾರೆ. ಇನ್ನೂ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.