ಸಸಿ ನೆಟ್ಟು ಉತ್ತಮ ಪರಿಸರ ನಿರ್ಮಿಸಿ


Team Udayavani, Jun 7, 2021, 6:36 PM IST

Build a better environment

ಚಾಮರಾಜನಗರ: ಗಿಡ ಮರಗಳನ್ನು ಬೆಳೆಸಿಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮಪರಿಸರ ನಿರ್ಮಿಸುವ ಹೊಣೆಗಾರಿಕೆ ಎಲ್ಲರದ್ದಾಗಿದೆಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶಸದಾಶಿವ ಎಸ್‌.ಸುಲ್ತಾನ್‌ ಪುರಿ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾವಕೀಲರ ಸಂಘ, ಅರಣ್ಯ ಇಲಾಖೆ, ರಾಜ್ಯ ಮಾಲಿನ್ಯನಿಯಂತ್ರಣ ಮಂಡಳಿ ಮತ್ತು ನ್ಯಾಯಾಂಗ ಇಲಾಖೆಸಹಯೋಗದಲ್ಲಿ ನಗರದ ನ್ಯಾಯಾಲಯದಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಉದ್ಘಾಟಿಸಿ ಮಾತನಾಡಿದರು.

ನಮ್ಮ ಕರ್ತವ್ಯ: ಅಭಿವೃದ್ಧಿ ನೆಪದಲ್ಲಿ ಮರ ಕಡಿದುಹಾಕಿದರೆ ಪರಿಸರದಲ್ಲಿ ಅಸಮತೋಲನಉಂಟಾಗುತ್ತದೆ. ಮರ ಗಿಡ ಬೆಳೆಸುವುದರ ಮೂಲಕಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣಮಾಡುವತ್ತ ಗಮನ ಹರಿಸಬೇಕು. ಸಸಿ ನೆಟ್ಟು ಅರಣ್ಯಬೆಳೆಸಿ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಪ್ರಮುಖಕರ್ತವ್ಯ ಎಂದು ತಿಳಿಸಿದರು.

ಪರಿಸರ ದಿನ ಆಚರಣೆಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ ಪರಿಸರಉಳಿಸುವ ಕಾರ್ಯ ನಿರಂತರವಾಗಿ ಸಾಗಬೇಕುಎಂದು ಸಲಹೆ ಮಾಡಿದರು.

ಪರಿಸರ ಸಂರಕ್ಷಿಸಿ: ಹಿರಿಯ ಸಿವಿಲ್‌ ನ್ಯಾಯಾಧೀಶಗಣಪತಿ ಜಿ.ಬಾದಾಮಿ ಮಾತನಾಡಿ, ಜ್ವಾಲಾಮುಖೀ,ಮಣ್ಣು ಕುಸಿತ, ಜಲ ಪ್ರಳಯ, ಜಾಗತಿಕ ತಾಪಮಾನಏರಿಕೆಯಂತಹ ಅನೇಕ ತೊಂದರೆ ಸಂಭವಿಸಲುಪರಿಸರ ನಾಶವೇ ಪ್ರಮುಖ ಕಾರಣ. ಹೀಗಾಗಿಪರಿಸರ ಸಂರಕ್ಷಿಸಿ ಭೂಮಿ ರಕ್ಷಿಸಬೇಕು ಎಂದರು.ಪರಿಸರ ಪ್ರಾಮುಖ್ಯತೆ ತಿಳಿಸಿ: ಕಾನೂನು ಸೇವೆಗಳಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಮನುಷ್ಯ ತನ್ನ ನಿರ್ಲಕ್ಷ್ಯದಿಂದ ಸುತ್ತಮುತ್ತಲಿನಪರಿಸರ ಹಾಳು ಮಾಡುತ್ತಿದ್ದಾನೆ.

ಇದಕ್ಕೆಮುಂದೊಂದು ದಿನ ಬೆಲೆ ತೆರಬೇಕಾಗುತ್ತದೆ. ಅದಕ್ಕೆಈಗಲೇ ಎಚ್ಚೆತ್ತು ಪರಿಸರ ಸಂರಕ್ಷಣೆ ಮಾಡುವುದರಜತೆಗೆ ಮಕ್ಕಳಿಗೂ ಗಿಡ ಮರ ಹಾಗೂ ಪರಿಸರದಪ್ರಾಮುಖ್ಯತೆ ತಿಳಿಸಬೇಕು ಎಂದರು.

ಜೀವಿಸಲು ಅವಕಾಶ ನೀಡಿ: ಪ್ರಧಾನ ಸಿವಿಲ್‌ನ್ಯಾಯಾಧೀಶ ಮಹಮ್ಮದ್‌ ರೋಷನ್‌ ಷಾಮಾತನಾಡಿ, ಪರಿಸರ ನಾಶ ಮಾಡುವುದರಿಂದಭವಿಷ್ಯದಲ್ಲಿ ಸಾಕಷ್ಟು ಅಪಾಯ ಎದುರಿಸಬೇಕಾಗುತ್ತದೆ. ಮರ ಕಡಿದ ಸ್ಥಳದಲ್ಲಿ ಒಂದು ಸಸಿನೆಡಬೇಕು.

ಪ್ರಾಣಿ, ಪಕ್ಷಿ ಇತರೆ ಜೀವ ಸಂಕುಲ ಗಿಡಮರಗಳನ್ನು ನಂಬಿ ಬದುಕುತ್ತವೆ. ಅವುಗಳಿಗೆಜೀವಿಸಲು ಅವಕಾಶ ಮಾಡಿಕೊಡಬೇಕೆಂದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರುಇಂದುಶೇಖರ್‌, ಹೆಚ್ಚುವರಿ ಸಿವಿಲ್‌ನ್ಯಾಯಾಧೀಶರಾದ ಸ್ಮಿತಾ, ಸಾಮಾಜಿಕ ಅರಣ್ಯವಲಯದ ಅಧಿಕಾರಿ ಟಿ.ಆರ್‌. ಅಮೃತಾನ್ಯಾಯಾಂಗ ಇಲಾಖೆ ಮುಖ್ಯ ಆಡಳಿತಾಧಿಕಾರಿಸುರೇಶ್‌, ನ್ಯಾಯಾಂಗ ಇಲಾಖೆ ನೌಕರರಅಧ್ಯಕ್ಷರಾದ ಯಂಕನಾಯಕ, ಪರಿಸರ ಮಂಡಳಿಹರಿಪ್ರಸಾದ್‌ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.