![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 8, 2022, 6:49 PM IST
ಕೊಳ್ಳೇಗಾಲ: ಬಸವೇಶ್ವರ ನಗರದ ನಿವಾಸಿ ಮನೆಗೆ ಬೀಗ ಹಾಕಿ ಮಗಳ ಮನೆಗೆ ಹೋಗಿದ್ದ ವೇಳೆ ಕಳ್ಳರು ಬೀಗ ಮುರಿದು ಚಿನ್ನ ಮತ್ತು ನಗದು ಕಳವುಗೈದು ಪರಾರಿಯಾಗಿದ್ದಾರೆ.
ಮನೆಯ ನಿವಾಸಿ ಮಹಾದೇವನ್ನು ಮನೆಗೆ ಬೀಗ ಹಾಕಿ ಮಗಳ ಮನೆಗೆ 6 ರಂದು ಹೋಗಿ ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ಬೀಗ ಮುರಿದು ಮನೆಯಲ್ಲಿದ್ದ 38 ಗ್ರಾಂ ಚಿನ್ನ 48 ಸಾವಿರ ನಗದು ಕಳವುಗೈದು ಪರಾರಿಯಾಗಿದ್ದಾರೆಂದು ನಗರ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ನಗರ ಠಾಣೆ ಪಿಎಸ್ಐ ಉಮಾವತಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
You seem to have an Ad Blocker on.
To continue reading, please turn it off or whitelist Udayavani.