ಚಾ.ನಗರದಲ್ಲಿ ಪ್ರತ್ಯೇಕ ವಿವಿ ಸ್ಥಾಪನೆಗೆ ಜಿಲ್ಲಾಡಳಿತ ಸಹಕಾರ: ಡೀಸಿ


Team Udayavani, Jul 18, 2021, 6:54 PM IST

chamarajanagara news

ಚಾಮರಾಜನಗರ: ಚಾಮರಾಜನಗರ ಜಿಲ್ಲೆಗೆಪ್ರತ್ಯೇಕ ಹೊಸ ವಿಶ್ವವಿದ್ಯಾನಿಲಯ ಸ್ಥಾಪನೆಗೆಸರ್ಕಾರ ಉದ್ದೇಶಿಸಿದ್ದು ಈ ಸಂಬಂಧಅಗತ್ಯವಿರುವ ಎಲ್ಲ ನೆರವು ಹಾಗೂ ಸಹಕಾರವನ್ನುಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರದಸಮೀಪವಿರುವ ಮೈಸೂರು ವಿ.ವಿಯ ಡಾ.ಬಿ.ಆರ್‌. ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದಲ್ಲಿನೂತನ ವಿಶ್ವವಿದ್ಯಾನಿಲಯ ಸ್ಥಾಪನೆ ಸಂಬಂಧನಡೆದ ತಜ್ಞರ ಸಮಿತಿ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಪ್ರತ್ಯೇಕ ನೂತನ ವಿಶ್ವವಿದ್ಯಾನಿಲಯಸ್ಥಾಪಿಸುವ ಐತಿಹಾಸಿಕ ನಿರ್ಧಾರತೆಗೆದುಕೊಳ್ಳಲಾಗಿದೆ. ಜಿಲ್ಲೆಗೆ ತನ್ನದೇ ಆದ ಹೊಸವಿಶ್ವವಿದ್ಯಾಲಯ ಅತ್ಯವಶ್ಯಕವಾಗಿತ್ತು.

ಜಾನಪದ,ಮಹದೇಶ್ವರರ ಮಹಾಕಾವ್ಯ, ಸಾಂಸ್ಕೃತಿಕ, ಅರಣ್ಯಸಂಪತ್ತು, ಹುಲಿ ಸಂರಕ್ಷಿತ ಪ್ರದೇಶಗಳು ಸೇರಿದಂತೆಹಲವು ವೈಶಿಷ್ಟ Âಗಳನ್ನು ಹೊಂದಿರುವ ಚಾಮರಾಜನಗರ ಜಿಲ್ಲೆ ತಮಿಳುನಾಡು ಮತ್ತುಕೇರಳ ಸಂಪರ್ಕಸಾಧಿಸುವ ಜಿಲ್ಲೆಯಾಗಿದೆ ಎಂದರು.ಕೌಶಲ ಹಾಗೂ ಗಿರಿಜನರ ವಿಷಯಗಳನ್ನುಒಳಗೊಂಡ ವಿಶೇಷ ವಿಶ್ವವಿದ್ಯಾಲಯವನ್ನಾಗಿಜಿಲ್ಲೆಯಲ್ಲಿ ನೂತನ ವಿಶ್ವವಿದ್ಯಾಲಯವನ್ನುರೂಪಿಸಲು ಅವಕಾಶವಿದೆ.

ವೃತ್ತಿ ಆಧಾರಿತ ಕೋಸ್‌ìಗಳನ್ನು ಆರಂಭಿಸಬಹುದು. ಉತ್ಕೃಷ್ಟವಾದಗ್ರಾನೈಟ್‌ (ಕಪ್ಪು ಶಿಲೆ)ಗೆ ಹೆಸರಾದ ನಮ್ಮ ಜಿಲ್ಲೆಯಲ್ಲಿಕೌಶಲ್ಯದ ಕೊರತೆಯಿಂದ ಇದಕ್ಕೆ ಸಂಬಂಧಿಸಿದಉದ್ಯೋಗಕ್ಕೆಬೇರೆಯವರನ್ನುಅವಲಂಬಿಸಬೇಕಿದೆ.ಸ್ಥಳೀಯರಿಗೆ ಕೌಶಲ ನೀಡಿ ಉದ್ಯೋಗ ನೀಡಬಹುದು. ಸೋಲಿಗರು ಕಾಫಿ ಬೆಳೆಯುವವಷ್ಟುಸಮರ್ಥರಾಗಿದ್ದಾರೆ. ಇಂತಹ ಗಮನಸೆಳೆಯುವಹಲವಾರು ವಿಷಯಗಳು ಜಿಲ್ಲೆಯಲ್ಲಿವೆ ಎಂದರು.

ಜಿಲ್ಲಾಡಳಿತದಿಂದ ನೂತನ ವಿಶ್ವವಿದ್ಯಾನಿಲಯಕ್ಕೆಅಗತ್ಯವಿರುವ ಹೆಚ್ಚುವರಿ ಭೂಮಿಯನ್ನುಗುರುತಿಸಲು ಚಾಮರಾಜನಗರ ತಾಲೂಕಿನಭಾಗದಲ್ಲಿ ಲಭ್ಯವಿರುವ ಕಡೆಪರಿಶೀಲಿಸಲಾಗುವುದು. ತಾವು ಸಹ ಭೇಟಿ ನೀಡಿವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆನೀಡುವುದಾಗಿ ತಿಳಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ, ತಹಶೀಲ್ದಾರರಾದ ಚಿದಾನಂದಗುರುಸ್ವಾಮಿ, ರವಿಶಂಕರ್‌, ಬೆಂಗಳೂರು ಉತ್ತರವಿಶ್ವವಿದ್ಯಾನಿಲಯದ ಕುಲಪತಿಹಾಗೂ ಸಮಿತಿಯಸದಸ್ಯರಾದ ಪೊ›.ಟಿ.ಡಿ.ಕೆಂಪರಾಜು,ಅಂಬೇಡ್ಕರ್‌ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕಪೊ›.ಶಿವಬಸವಯ್ಯ,ಮೈಸೂರುವಿÍವಿದ್ಯಾ ‌Ì ಲಯದಸಿಂಡಿಕೇಟ್‌ ಸದಸ್ಯ ಪ್ರದೀಪ್‌ ಕುಮಾರ್‌ ದೀಕ್ಷಿತ್‌,ಎÓràಟೆ … ಆಫೀಸರ್‌ ಜಯರಾಂ, ಪಿ.ಎಂ.ಇ.ಬೋರ್ಡ್‌ನ ಚೇರ್‌ವೆುನ್‌ ಲೋಕ್‌ನಾಥ್‌,ಕಾರ್ಯಪಾಲಕ ಎಂಜಿನಿಯರ್‌ ಕುಮಾರ್‌,ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಿರೀಶ್‌ಜಿಲ್ಲೆಯಇತರೆಇಲಾಖೆಗಳಅಧಿಕಾರಿಗಳುಸಭೆಯಲ್ಲಿ ಹಾಜರಿದ್ದರು. ಸಭೆಗೂ ಮೊದಲುತಜ್ಞರ ಸಮಿತಿಯು ಡಾ. ಬಿ.ಆರ್‌. ಅಂಬೇಡ್ಕರ್‌ಸ್ನಾñಕೊ‌¤ àತ್ತರ ಕೇಂದ್ರಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.