ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಗೊಬ್ಬರ ಮಾರಾಟ


Team Udayavani, Jun 16, 2021, 6:29 PM IST

chamarajanagara news

ಹನೂರು: ಕೊರೊನಾ ಸಂಕಷ್ಟದಲ್ಲಿ ಕೃತಕ ಅಭಾವಸೃಷ್ಟಿಸಿ ದುಬಾರಿ ಬೆಲೆತೆತ್ತು ರೈತರು ರಸಗೊಬ್ಬರ ಖರೀದಿಸಬೇಕಾಗಿದೆ. ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಪಿ.ಜಿ.ಪಾಳ್ಯ, ಹೊಸದೊಡ್ಡಿ, ಒಡೆಯರಪಾಳ್ಯ,ಹುತ್ತೂರು, ಬೈಲೂರು ಮತ್ತಿತರ ಗ್ರಾಮಗಳಲ್ಲಿಆಲೂಗೆಡ್ಡೆ, ಬೆಳ್ಳುಳ್ಳಿ ಇನ್ನಿತರ ಬೆಳೆ ಬಿತ್ತನೆ ಶುರುವಾಗಿದೆ. ಈ ಬೆಳೆಗಳಿಗೆ ರಸಗೊಬ್ಬರ ಅನಿವಾರ್ಯವಾಗಿದ್ದು, ಪರಿಸ್ಥಿತಿಯ ಲಾಭಪಡೆಯಲು ಅಂಗಡಿಗಳ ಮಾಲಿಕರು ದುಬಾರಿಬೆಲೆಗೆ ರಸಗೊಬ್ಬರ ಮಾರುತ್ತಿದ್ದಾರೆ.

ದುಬಾರಿ ದರ: ತೋಟಗಾರಿಕಾ ಬೆಳೆಗಳ ಬಿತ್ತನೆಗೆಡಿಎಪಿ ರಸಗೊಬ್ಬರ ನೀಡಬೇಕು. ಡಿಎಪಿರಸಗೊಬ್ಬರಕ್ಕೆ ಸರ್ಕಾರ 1200 ರೂ. ದರನಿಗದಿಪಡಿಸಿದೆ. ಆದರೆ, ಅಂಗಡಿ ಮಾಲೀಕರುಕೃತಕ ಅಭಾವ ಸೃಷ್ಟಿಸಿ 500-800 ರೂ.ಹೆಚ್ಚುವರಿಹಣ ಪಡೆಯುತ್ತಿದ್ದಾರೆ. 2 ಸಾವಿರ ರೂ. ನೀಡಿದರೆಮಾತ್ರ ಡಿಎಪಿ ಗೊಬ್ಬರ ಸಿಗುತ್ತಿದೆ. ಜೊತೆಗೆಇನ್ನಿತರ ರಸಗೊಬ್ಬರಗಳಾದ ಯುರಿಯಾ,ಪೊಟ್ಯಾಷ್‌ಗಳನ್ನೂ ಹೆಚ್ಚಿನ ದರಕ್ಕೆ ಮಾರಾಟಮಾಡುತ್ತಿದ್ದಾರೆ.ಈ ಬಗ್ಗೆ ರೈತರು ಪ್ರಶ್ನಿಸಿದರೆ ರಸಗೊಬ್ಬರವೇಇಲ್ಲ? ಏನಾದರೂ ಮಾಡಿಕೋ? ಎಲ್ಲಿ ಬೇಕಾದರೂ ಹೋಗಿ ಎಂದು ಮಾಲಿಕರು ಉಡಾಫೆಯಾಗಿ ವರ್ತಿಸುತ್ತಾರೆ.

ರೈತರು ವಿಧಿಯಿಲ್ಲದೇಅವರು ಕೇಳಿದಷ್ಟು ಹಣ ನೀಡಿ ಗೊಬ್ಬರಖರೀದಿಸುತ್ತಿದ್ದಾರೆ.ಅಂಗಡಿಗಳಲ್ಲಿ 1,700-2,000 ರೂ. ನೀಡಿರಸಗೊಬ್ಬರ ಖರೀದಿಸಬೇಕಿದೆ. ಬಿತ್ತನೆ ಸಮಯದಲ್ಲಿ ಬೆಲೆ ಏರಿಸುತ್ತಿದ್ದು, ಸಕಾಲದಲ್ಲಿ ಗೊಬ್ಬರಸಿಗುತ್ತಿಲ್ಲ ಎಂದು ರೈತ ಚಂದ್ರ ಶೆಟ್ಟಿ ಅಳಲುತೋಡಿಕೊಂಡಿದ್ದಾರೆ.

ಸಹಕಾರ ಸಂಘಕ್ಕೆ ಗೊಬ್ಬರ ಪೂರೈಸಿ: ಸಹಕಾರಸಂಘಗಳ ಮೂಲಕ ರಸಗೊಬ್ಬರ ಮಾರಾಟ ಮಾಡಿದಲ್ಲಿ ರೈತರಿಗೆ ಅನುಕೂಲವಾಗಲಿದೆ. ಖಾಸಗಿಅಂಗಡಿ ಮಾಲಿಕರಿಗೆ ದೊರೆಯುವ ಗೊಬ್ಬರಸಹಕಾರಿ ಸಂಘಗಳಿಗೆ ಏಕೆ ದೊರೆಯುವುದಿಲ್ಲಎಂದು ರೈತರು ಪ್ರಶ್ನಿಸಿದ್ದಾರೆ. ಸಂಬಂಧಪಟ್ಟಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರೈತರಿಗೆಸಕಾಲದಲ್ಲಿ ನಿಗದಿತ ಬೆಲೆಗೆ ರಸಗೊಬ್ಬರಸಿಗುವಂತೆ ಕ್ರಮವಹಿಸಬೇಕಿದೆ.

ವಿನೋದ್ಎನ್‌.ಗೌಡ

ಟಾಪ್ ನ್ಯೂಸ್

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

2-gundlupete

Gundlupete: ಕಂದಕದ ಒಳಗೆ ಬಿದ್ದು ಗಂಡಾನೆ ಸಾವು

8-yelandur

Yelandur: ಜಾತಿ ನಿಂದನೆ: ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.