ಕಾಡಂಚಿನ ಗ್ರಾಮಗಳ ಸಮಸ್ಯೆಗೆ ಸ್ಪಂದಿಸಿದ ಸಚಿವ


Team Udayavani, Jun 26, 2021, 6:22 PM IST

chamarajanagara news

ಹನೂರು: ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ತಿಳಿದುಅರಣ್ಯ ಇಲಾಖೆ ಮತ್ತು ಕಾಡಂಚಿನಗ್ರಾಮಗಳ ನಡುವಿನ ಕೆಲ ಸಮಸ್ಯೆಗಳನ್ನುಬಗೆಹರಿಸಲು ಶ್ರಮಿಸುವುದಾಗಿ ಅರಣ್ಯಸಚಿವ ಅರವಿಂದ ಲಿಂಬಾವಳಿ ಜನಾಶ್ರಯ ಟ್ರಸ್ಟ್‌ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡವೆಂಕಟೇಶ್‌ ಅವರಿಗೆ ಭರವಸೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಕಚೇರಿಯಲ್ಲಿ ಭೇಟಿ ಮಾಡಿದ ವೆಂಕಟೇಶ್‌,ಹನೂರುಕ್ಷೇತ್ರವುಬಹುಪಾಲು ಗುಡ್ಡಗಾಡುಪ್ರದೇಶದಿಂದ ಅವೃತವಾಗಿದ್ದು ಅರಣ್ಯಇಲಾಖೆಯ ಕೆಲ ನಿಯಮಾವಳಿಗಳಿಂದಾಗಿ ಅರಣ್ಯ ಇಲಾಖೆ ಮತ್ತು ಕಾಡಂಚಿನ ಜನರನಡುವೆ ಆಗಾಗ್ಗೆ ಸಮಸ್ಯೆ ತಲೆದೋರುತ್ತಿದೆ.

ಕ್ಷೇತ್ರ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟಸುತ್ತಮುತ್ತಲ ಗ್ರಾಮಗಳಿಗೆ ತೆರಳುವ ಮಾರ್ಗಮಧ್ಯದಲ್ಲಿಅರಣ್ಯಇಲಾಖೆಯಿಂದ 25 ಅಡಿ ಆಳದಷ್ಟು ಕಂದಕ ತೆರೆಯಲಾಗಿದೆ.ಇದರಿಂದ ಗ್ರಾಮಸ್ಥರಿಗೆ ಸಮಸ್ಯೆಎದುರಾಗಿದೆ. ಇವುಗಳ ಪರಿಹಾರಕ್ಕೆ ಮನವಿಮಾಡಿದರು.ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇಡಿಎಫ್ಓ ಏಡುಕುಂಡಲು ಅವರಿಗೆದೂರವಾಣಿ ಕರೆಮಾಡಿ ಸಮಸ್ಯೆಯ ಬಗ್ಗೆಚರ್ಚಿಸಿ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನಲ್ಲಿ ಅರಣ್ಯ ಇಲಾಖಾಅಧಿಕಾರಿಗಳಷ್ಟೇ ಪಾತ್ರ ಕಾಡಂಚಿನಗ್ರಾಮವಾಸಿಗಳದ್ದಾಗಿದೆ. ಹೀಗಾಗಿಅಧಿಕಾರಿಗಳು ಕಾಡಂಚಿನ ಗ್ರಾಮಗಳಜನರೊಂದಿಗೆ ಉತ್ತಮ ಬಾಂಧವ್ಯಹೊಂದಿರಬೇಕು.

ಜನರಿಗೆ ತೊಂದರೆನೀಡಬಾರದು ಎಂದು ಸೂಚಿಸಿದರು.ಈ ವೇಳೆ ಬಿಜೆಪಿ ಹಿಂದುಳಿದ ವರ್ಗಮೋರ್ಚಾ ಅಧ್ಯಕ್ಷ ನೆ.ಲ.ನರೇಂದಬಾಬು,ಉಪಾಧ್ಯಕ್ಷ ಗೋವಿಂದರಾಜು, ಲೊಕೇಶ್‌ಜತ್ತಿ, ಪೊನ್ನಾಚಿ ರಾಜು ಇತರರಿದ್ದರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.