ಕೊಳ್ಳೇಗಾಲದಲ್ಲಿ ಕೋವಿಡ್ 19 ವಾರಿಯರ್ಸ್ಗೆ ಅಭಿನಂದನೆ
Team Udayavani, Jun 2, 2020, 5:50 AM IST
ಕೊಳ್ಳೇಗಾಲ: ಕೋವಿಡ್ 19 ವೈರಸ್ ಹರಡದಂತೆ ಸಕ್ರಿಯವಾಗಿ ಸೇವೆ ಸಲ್ಲಿಸಿದ ಕೋವಿಡ್ 19 ವಾರಿಯರ್ಗೆ ಶಾಸಕ ಮಹೇಶ್ ಹೂಮಳೆ ಸುರಿಸಿ ಕೃತಜ್ಞತೆ ಸಲ್ಲಿಸಿದರು.
ಪಟ್ಟಣದಲ್ಲಿ ಮಹೇಶ್ ಅಭಿಮಾನಿ ಬಳಗದಿಂದ ಮಹೇಶ್ 65ನೇ ಹುಟ್ಟುಹಬ್ಬದ ಅಂಗವಾಗಿ ಕೋವಿಡ್ 19 ವಾರಿಯರ್ಸ್ಗಳಾದ ಪೊಲೀಸರು, ಪೌರಕಾರ್ಮಿಕರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಆಶಾ ಕಾರ್ಯಕರ್ತೆ ರಿಗೆ ಹೂಮಳೆ ಸುರಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಮಹೇಶ್, ಕೋವಿಡ್ 19 ವಾರಿಯರ್ಸ್ ಗಳ ಪರಿಶ್ರಮದಿಂದ ಜಿಲ್ಲೆ ಹಸಿರು ವಲಯವಾಗಿದೆ.
ಪ್ರತಿಯೊಬ್ಬರು ಕೇಂದ್ರ ಸರ್ಕಾರದ ನಿಯಮದಂತೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸ ಭಾ ಸದಸ್ಯರಾದ ನಾಷೇರ್ ಷರೀಫ್, ಪ್ರಕಾಶ್, ರಾಮಕೃಷ್ಣ, ಮಾಜಿ ನಗರಸ ಭಾ ಅಧ್ಯಕ್ಷ ಸೆಲ್ವರಾಜ್, ಮುಖಂಡರಾ ದ ವೀರಭದ್ರಸ್ವಾಮಿ, ಜಗದೀಶ್, ಸಿದ್ದರಾಜು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.