ಜಿಲ್ಲೆಯಲ್ಲಿ ಕಡಿಮೆ ಕೊರೊನಾ ಪರೀಕ್ಷೆ; ಸೋಂಕಿತರೂ ಇಳಿಕೆ


Team Udayavani, May 31, 2021, 6:04 PM IST

covid news

ಚಾಮರಾಜನಗರ: “ಜಿಲ್ಲೆಯಲ್ಲಿ ಮೇ 17ರಿಂದಕೋವಿಡ್‌ ಪರೀಕ್ಷೆಗಳನ್ನು ಏಕಾಏಕಿ ಕಡಿಮೆಮಾಡಲಾಗುತ್ತಿದ್ದು ಇದರಿಂದಾಗಿ ಪ್ರಕರಣಗಳಸಂಖ್ಯೆಯೂ ಕಡಿಮೆ ವರದಿಯಾಗುತ್ತಿದೆ. ಹೀಗಾಗಿಮೇಲ್ನೋಟಕ್ಕೆ ಜನ ಜಿಲ್ಲೆಯಲ್ಲಿ ಕೋವಿಡ್‌ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದುಭಾವಿಸುವುದು ತಪ್ಪು’.!8-10 ದಿನಗಳ ಹಿಂದಿನವರೆಗೂ ಜಿಲ್ಲೆಯಲ್ಲಿ ದಿನಕ್ಕೆಸರಾಸರಿ 2000 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗುತ್ತಿತ್ತು.

ಆಗ ಪ್ರತಿನಿತ್ಯ ಸರಾಸರಿ 500ರಿಂದ 600 ಪ್ರಕರಣ ವರದಿಯಾಗುತ್ತಿದ್ದವು. ಆದರೆ,ಕಳೆದ 10 ದಿನಗಳಿಂದ ಪ್ರತಿದಿನ 1000 ದಿಂದ 1200ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿದಿನ 300ರಿಂದ 400 ಪ್ರಕರಣಗಳಷ್ಟೇ ವರದಿಯಾಗುತ್ತಿವೆ.ಮೇ ತಿಂಗಳ ಆರಂಭದಲ್ಲಿ 2000 ದಷ್ಟು ಮಾದರಿಗಳನ್ನು ಪರೀಕ್ಷಿಸಲಾಗುತ್ತಿತ್ತು. ಮೇ 3ರಂದು 1974ಮಾದರಿ ಪರೀಕ್ಷೆ ಮಾಡಿದಾಗ, 726 ಪಾಸಿಟಿವ್‌ಬಂದಿತ್ತು. ಮೇ 5ರಂದು 1882 ಪರೀಕ್ಷೆಗೆ 553ಪಾಸಿಟಿವ್‌ ಆಗಿತ್ತು. ಮೇ 7 ರಂದು 2220 ಮಾದರಿ ಪರೀಕ್ಷಿಸಲಾಗಿ, 611 ಪಾಸಿಟಿವ್‌ ಬಂದಿದ್ದವು.

ಮೇ8ರಂದು 667 ಪ್ರಕರಣ ವರದಿಯಾಗಿದ್ದವು, ಅಂದಿನಪರೀಕ್ಷೆಗಳ ಸಂಖ್ಯೆ 1819. ಮೇ 10ರಂದು 669ಪ್ರಕರಣ ಪತ್ತೆಯಾಗಿದ್ದವು. ಅಂದು ಮಾಡಿದ್ದ ಪರೀಕ್ಷೆ2286. ಮೇ 13ರಂದು 799 ಮಂದಿಗೆ ಪಾಸಿಟಿವ್‌ಆಗಿತ್ತು. ಅಂದು ಪರೀಕ್ಷಿಸಿದ ಮಾದರಿಗಳ ಸಂಖ್ಯೆ1678 ಆಗಿತ್ತು.ಮೇ 15ರಂದು ದಾಖಲೆ ಪ್ರಮಾಣದಲ್ಲಿ ಅಂದರೆ2842 ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 535ಪ್ರಕರಣ ಪಾಸಿಟಿವ್‌ ಆಗಿದ್ದವು. ಮೇ 16 ರಂದು2186 ಪರೀಕ್ಷೆ ನಡೆಸಲಾಗಿತ್ತು.

ಅಂದು 444 ಪ್ರಕರಣಪಾಸಿಟಿವ್‌ ಆಗಿದ್ದವು.ಈ ಅಂಕಿ ಅಂಶಗಳನ್ನೇ ನೋಡಿದಾಗ ಒಂದುವಿಷಯ ಸ್ಪಷ್ಟವಾಗುತ್ತಾ ಹೋಗುತ್ತದೆ. ಪರೀಕ್ಷಾಸಂಖ್ಯೆಗಳನ್ನು ಹೆಚ್ಚು ಮಾಡಿದಾಗ ಪ್ರಕರಣಗಳೂಹೆಚ್ಚು ಬೆಳಕಿಗೆ ಬರುತ್ತವೆ. ಪರೀಕ್ಷಾ ಸಂಖ್ಯೆ ಕಡಿಮೆಮಾಡಿದ ನಂತರ ಪ್ರತಿದಿನ ಪಾಸಿಟಿವ್‌ ಪ್ರಮಾಣವೂಇಳಿಕೆಯಾಗುತ್ತದೆ.

ರಾಜ್ಯ ಸರ್ಕಾರದ ಆದೇಶ: ಕೋವಿಡ್‌ ಲಕ್ಷಣಹೊಂದಿರುವವರಿಗೆ ಮಾತ್ರ ಪರೀಕ್ಷೆ ನಡೆಸಬೇಕು,ಲಕ್ಷಣಗಳು ಇಲ್ಲದವರನ್ನು ಪರೀಕ್ಷಿಸುವ ಅಗತ್ಯವಿಲ್ಲಎಂಬ ಸರ್ಕಾರದ ಆದೇಶ ಪರೀಕ್ಷಾ ಸಂಖ್ಯೆಗಳನ್ನುಕಡಿಮೆ ಮಾಡಲು ಕಾರಣ.

ಜನತೆ ಆತಂಕ:ಒಂದನೇ ಅಲೆ ವೇಳೆ ರಾಜ್ಯ ಸರ್ಕಾರ, ಹೆಚ್ಚುಪರೀಕ್ಷೆ ನಡೆಸಿ ಸೋಂಕಿತರನ್ನು ಪತ್ತೆ ಹಚ್ಚಿದ್ದು, ಪ್ರಕರಣಕಡಿಮೆಯಾಗಲು ಕಾರಣ ಎಂದು ತಿಳಿಸಿತ್ತು. ಈಗ2ನೇ ಅಲೆ ಸಂದರ್ಭದಲ್ಲಿ ಕಡಿಮೆ ಸಂಖ್ಯೆಯ ಪರೀಕ್ಷೆನಡೆಸುವ ಮೂಲಕ ಸರ್ಕಾರವೇ ಸೋಂಕಿತರಪತ್ತೆಯನ್ನು ನಿಧಾನವಾಗುವಂತೆ ಮಾಡುತ್ತಿದೆ ಎಂದುಜಿಲ್ಲೆಯ ಜನತೆ ಆತಂಕಪಡುತ್ತಿದ್ದಾರೆ.

ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.