ಚಾ.ನಗರ ವಿಶ್ವವಿಖ್ಯಾತ ರಾಜ್‍ಕುಮಾರ್ ರನ್ನು ಕೊಡುಗೆಯಾಗಿ ನೀಡಿದ ಜಿಲ್ಲೆ- ನಟ ಪ್ರೇಮ್


Team Udayavani, Apr 13, 2022, 6:05 PM IST

Untitled-1

ಹನೂರು: ಚಾಮರಾಜನಗರ ಜಿಲ್ಲೆ ವಿಶ್ವ ವಿಖ್ಯಾತ ಡಾ||ರಾಜ್‍ಕುಮಾರ್ ಅವರನ್ನು ಇಡೀ ವಿಶ್ವಕ್ಕೆ ಕೊಡುಎಯಾಗಿ ನೀಡಿದ ಜಿಲ್ಲೆ, ಅದೇ ರೀತಿ ವಿನಯ್ ಅವರನ್ನು ಉತ್ತಮ ರಾಜಕಾರಣಿಯನ್ನಾಗಿ ನೀಡಲಿ ಎಂದು ಚಲನಚಿತ್ರ ನಟ ಲವ್ಲಿ ಸ್ಟಾರ್ ಪ್ರೇಮ್ ಮನವಿ ಮಾಡಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖಾ ವಸತಿಗೃಹದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಪದವೀಧರರಿಗೆ ವಿಮಾ ಬಾಂಡ್‍ಗಳನ್ನು ವಿತರಿಸಿ ಮಾತನಾಡಿ ವಿನಯ್ ಅವರು ಓರ್ವ ಸಾಮಾಜಿಕ ಕಳಕಳಿಯುಳ್ಳಿ ಉತ್ತಮ ವ್ಯಕ್ತಿ, ಅವರು ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಅವರ ಕೆಲಸಗಳಿಗೆ ಶಕ್ತಿ ತುಂಬಲು ರಾಜಕಾರಣ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಬೆಂಬಲಿಸಿ ಮುಂಬರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅವರನ್ನು ಪ್ರತಿಯೊಬ್ಬರೂ ಬೆಂಬಲಿಸಬೇಕು. ಈ ಮೂಲಕ ರಾಜಕೀಯ ರಂಗಕ್ಕೆ ನವಯುವಕರನ್ನು ತರಬೇಕು ಎಂದು ಮನವಿ ಮಾಡಿದರು.

ಬಳಿಕ ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್ ಮಾತನಾಡಿ ಕಳೆದ 2 ವರ್ಷಗಳಿಂದ ನಿರಂತರ ನೋಂದಣಿ ಪ್ರಕ್ರಿಯೆ ಜರುಗುತ್ತಿದ್ದು ಈವರೆಗೂ 48,884 ನೋಂದಣಿ ಮಾಡಿಸಲಾಗಿದೆ. ಈ ಪೈಕಿ 39ಸಾವಿರ ಜನರಿಗೆ ಈಗಾಗಲೇ ವಿಮಾ ಬಾಂಡ್‍ಗಳ ವಿತರಣೆ ಮುಗಿದಿದ್ದು ಬಾಕಿ ಉಳಿದಿರುವ 2ನೇ ಹಂತದಲ್ಲಿ ವಿಮಾ ಬಾಂಡ್ ನೀಡಲಾಗುತ್ತದೆ. ಅಲ್ಲದೆ ನಾನು ಬದುಕಿರುವರೆಗೂ ವಾರ್ಷಿಕ ರಿನಿವಲ್ ಶುಲ್ಕವನ್ನು ನಾನೇ ಪಾವತಿಸುತ್ತೇನೆ ಎಂದು ಘೋಷಿಸಿದರು.

ಶಾಸಕರನ್ನು ಭೇಟಿಯಾದ ಪ್ರೇಮ್ ಮತ್ತು ವಿನಯ್: ಸುದ್ದಿಗೋಷ್ಠಿಯ ವೇಳೆಗಾಗಲೇ ವಸತಿಗೃಹಕ್ಕೆ ಆಗಮಿಸಿದ್ದ ಶಾಸಕ ನರೇಂದ್ರ ಅವರನ್ನು ನಟ ಪ್ರೇಮ್ ಮತ್ತು ಪಕ್ಷೇತರ ಅಭ್ಯರ್ಥಿ ವಿನಯ್ ಭೇಟಿ ಮಾಡಿ ಬೆಂಬಲಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು. ಈ ವೇಳೆ ಶಾಸಕ ನರೇಂದ್ರ ಪ್ರತಿಕ್ರಿಯಿಸಿ ನಾನು ಒಂದು ಪಕ್ಷದ ಶಾಸಕನಾಗಿ ನಿಮ್ಮನ್ನು ಬೆಂಬಲಿಸುವುದು ಹೇಗೆ ಸಾಧ್ಯ? ನಾನು ಸಉಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದು ತಿಳಿಸಿ, ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಅರಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪೊನ್ನಾಚಿ ಜಗದೀಶ್, ಕಣ್ಣೂರು ನಾಗೇಂದ್ರ, ಸೋಮು ಇನ್ನಿತರರು ಹಾಜರಿದ್ದರು.

 

-ವರದಿ: ವಿನೋದ್ ಎನ್ ಗೌಡ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.