ನೀತಿ ಸಂಹಿತೆ ಉಲ್ಲಂಘಿಸಿ ಫ್ಲೆಕ್ಸ್‌ ಅಳವಡಿಕೆ


Team Udayavani, Dec 12, 2021, 2:09 PM IST

flex chamraj nagara

ಗುಂಡ್ಲುಪೇಟೆ: ತಾಲೂಕಿನಲ್ಲಿ ವಿಧಾನ ಪರಿಷತ್‌ ಚುನಾವಣಾ ನೀತಿ ಸಂಹಿತೆ ಡಿ.16ರವರೆಗೆ ಜಾರಿಯಲ್ಲಿದೆ. ಹೀಗಿದ್ದರೂ ಸಹ ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲೆಕ್ಸ್‌ ಗಳನ್ನು ಅಳವಡಿಕೆ ಮಾಡುವ ಮೂಲಕ ಬಿಜೆಪಿ ಮುಖಂಡರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

ಈ ಬಗ್ಗೆ ತಾಲೂ ಕು ಆಡಳಿತ ಹಾಗೂ ಪುರಸಭೆ ಮುಖ್ಯಾ ಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಡಿ.12ರ ಭಾನುವಾರ ಶಾಸಕ ಸಿ.ಎಸ್‌. ನಿರಂಜನಕುಮಾರ್‌ ಹುಟ್ಟುಹಬ್ಬವಿರುವ ಕಾರಣ ಶುಕ್ರವಾರವೇ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಪಟ್ಟಣ ವ್ಯಾಪ್ತಿಯಲ್ಲಿ 30ಕ್ಕೂ ಅಧಿಕ ಹೆದ್ದಾರಿ, ರಸ್ತೆ, ವಿದ್ಯುತ್‌ ಕಂಬ ಹಾಗೂ ಪ್ರವಾಸಿ ಮಂದಿರ, ಪುರಸಭೆ ಮುಂಭಾಗ ಶಾಸಕರು ಮತ್ತು ಬೆಂಬಲಿಗರ ಭಾವಚಿತ್ರವಿರುವ ಫ್ಲೆಕ್ಸ್‌ ಗಳನ್ನು ಕಟ್ಟಲಾಗಿದೆ. ಇದರಿಂದ ನೀತಿ ಸಂಹಿತೆ ಸಂಪೂರ್ಣ ಉಲ್ಲಂಘನೆಯಾಗಿದೆ.

ಹೆಸರಿಗೆ ಮಾತ್ರ ಪ್ಲಾಸ್ಟಿಕ್‌ ನಿಷೇಧ: ಪಟ್ಟಣ ಪುರಸಭೆ ಅಧಿಕಾರಿಗಳು ಕೆಲ ಸಂದರ್ಭದಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವ ಅಂಗಡಿ, ಹೋಟೆಲ್‌ಗ‌ಳ ಮೇಲೆ ದಾಳಿ ಮಾಡಿ ದಂಡ ವಿಧಿಸುತ್ತಾರೆ. ಆದರೆ, ರಾಜ ಕೀಯ ಕಾರ್ಯಕ್ರಮಗಳು ತಾಲೂಕಿನಲ್ಲಿ ನಡೆದಾಗ ಫ್ಲೆಕ್ಸ್‌ಗಳು ಹತ್ತಾರು ಕಡೆ ಹಾಕಿದರೂ ಕಂಡು ಕಾಣದಂತೆ ಮೌನ ವಹಿಸುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಫ್ಲೆಕ್‌ ಅಳವಡಿಕೆ ಸಂಬಂಧ ಪುರಸಭೆ ಮುಖ್ಯಾಧಿಕಾರಿ ಹೇಮಂತ್‌ ರಾಜ್‌ ಸಂಪರ್ಕಿಸಿದರೂ ಕರೆ ಸ್ವೀಕರಿಸಲಿಲ್ಲ.

“ಶಾಸಕ ಕೈಗೊಂಬೆಯಂತೆ ತಹಶೀಲ್ದಾರ್‌ ಹಾಗೂ ಪುರಸಭೆ ಮುಖ್ಯಾಧಿಕಾರಿ ವರ್ತಿಸುತ್ತಿ ದ್ದಾರೆ. ಈ ಕಾರಣದಿಂದ ಹೆದ್ದಾರಿಯಲ್ಲಿ ಫ್ಲೆಕ್ಸ್‌ ಅಳವಡಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘನೆಯಾದರೂ ಕ್ರಮಕ್ಕೆ ಮುಂದಾಗಿಲ್ಲ.” ● ಎನ್‌.ಕುಮಾರ್‌.

“ಪುರಸಭಾ ಸದಸ್ಯ ಡಿ.16ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಪಟ್ಟಣದ ಹೆದ್ದಾರಿಯಲ್ಲಿ ಫ್ಲೆಕ್‌ ಅಳವಡಿಕೆ ವಿಚಾರ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ.” ● ರವಿಶಂಕರ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.