ಹಬ್ಬ ಸನಿಹವಿದ್ದರೂ ಗಣೇಶ ವಿಗ್ರಹ ಕೇಳುವವರಿಲ್ಲ

ಪ್ರತಿ ವರ್ಷ ಮುಂಗಡ ಕಾಯ್ದಿರಿಸುತ್ತಿದ್ದ ಯುವಕರುಈ ಬಾರಿ ನಿರಾಸಕಿ

Team Udayavani, Sep 7, 2021, 3:57 PM IST

ಹಬ್ಬ ಸನಿಹವಿದ್ದರೂ ಗಣೇಶ ವಿಗ್ರಹ ಕೇಳುವವರಿಲ್ಲ

ಗುಂಡ್ಲುಪೇಟೆ: ಗೌರಿ-ಗಣೇಶ ಹಬ್ಬದ ಹಿನ್ನೆಲೆ ವಿಗ್ರಹ ತಯಾರಕರು ಈಗಾಗಲೇ ಗಣೇಶ ಮೂರ್ತಿಗಳನ್ನು ಸಿದ್ಧಗೊಳಿಸಿ ಮಾರಾಟಕ್ಕೆ ತಯಾರಿ ನಡೆಸಿದ್ದಾರೆ. ಆದರೆ, ಕೇಳುವವರಿಲ್ಲದೆ ಇರುವುದು ವಿಗ್ರಹ ತಯಾರಕರನ್ನ ಚಿಂತೆಗೆ ದೂಡಿದೆ.

ಹಲವು ಮಂದಿ ಗಣೇಶ ವಿಗ್ರಹ ತಯಾರಕರು ಸಾಲ ಮಾಡಿ ಬಂಡವಾಳ ಹೂಡಿಕೆ ಮಾಡಿದ್ದಾರೆ. 5 ಅಡಿ, 10 ಅಡಿ, 15 ಅಡಿ ದೊಡ್ಡ ವಿಗ್ರಹ ಗಳನ್ನು ತಯಾರಿಸಿ ಮಾರಾಟ ಮಾಡಲು ಸಿದ್ಧಗೊಳಿಸಿದ್ದಾರೆ. ಆದರೆ, ಯಾರೂ ಮುಂಗಡವಾಗಿ ಬುಕಿಂಗ್‌ ಮಾಡುತ್ತಿಲ್ಲ.

ಸರ್ಕಾರದ ನಿಯಮಗಳ ಅನುಸಾರ ಗಣೇಶ ಮೂರ್ತಿ ಕೊಳುತ್ತಾರೆ ಎಂಬ ಆಶಾಭಾವನೆಯಲ್ಲಿ ಹಲವು ಮಂದಿ ತಯಾರಕರು ಮಣ್ಣು, ವಾಟರ್‌
ಪೇಯಿಂಟ್‌ಗೆ ಬಂಡವಾಳ ಹೂಡಿ ಮನೆ ಮಂದಿ, ಕೆಲಸಗಾರರು ಸೇರಿ ಮೂರ್ತಿಗಳನ್ನು ತಯಾರು ಮಾಡಿ ಇಟ್ಟಿದ್ದೇವೆ. ಇದನ್ನು ಜನರು ತೆಗೆದುಕೊಂಡು ಹೋದರೆ ನಮ್ಮಗಳ ಜೀವನ ಸುಧಾರಣೆ ಆಗುತ್ತದೆ. ಇಲ್ಲವಾದಲ್ಲಿ ಸಾಲ ತಲೆ ಮೇಲೆ ಬರುತ್ತದೆ. ಕಳೆದ ವರ್ಷ ಮಾಡಿದ
ವಿಗ್ರಹಗಳನ್ನು ತೆಗೆದುಕೊಳ್ಳುವವರೆ ಇಲ್ಲದ ಕಾರಣ ಅವುಗಳುಹಾಗೇಉಳಿದು ಸಾಲದ ಸುಳಿಗೆ ಸಿಲುಕಿದ್ದೆವು.

ಇದನ್ನೂ ಓದಿ:ಆಸೆಗಣ್ಣಿನ ಗೊಂಬೆ ಟು ‘ಹುಣ್ಸ್ ಮಕ್ಕಿ ಹುಳ’ : ಬೆಂದ ಬದುಕಿನ ಸ್ಫೂರ್ತಿದಾಯಕ ನಡೆ  

ಈ ಬಾರಿ ಅದೇ ಪುನರಾವರ್ತನೆಯಾದರೆ ಬದುಕು ಬೀದಿಗೆ ಬೀಳುತ್ತದೆ ಎಂದು ವಿಗ್ರಹ ತಯಾರಕ ನಾಗರಾಜು ಅಳಲು ತೋಡಿಕೊಂಡರು.
ದೊಡ್ಡ ಗಾತ್ರದ ವಿಗ್ರಹಗಳಿಗಂತೂ ಬೇಡಿಕೆ ಇಲ್ಲವಾಗಿದೆ. ಸಂಘ-ಸಂಸ್ಥೆಗಳಿಂದ, ಗ್ರಾಮಸ್ಥರಿಂದ ದೊಡ್ಡ ಗಣೇಶ ವಿಗ್ರಹಗಳಿಗೆ ಎರಡು ವರ್ಷದ ಹಿಂದೆ ಹೆಚ್ಚು ಬೇಡಿಕೆ ಇತ್ತು. ಈ ಸಂದರ್ಭದಲ್ಲಿ ಲಾಭವನ್ನೂ ಕಾಣುತ್ತಿದ್ದೇವು. ಕೋವಿಡ್‌ ಕಾರಣ ಎಲ್ಲರ ಬದುಕು ವಿಷಮವಾಗಿದೆ ಎಂದು ಮೂರ್ತಿ ತಯಾರಕ ಮಹಿಳೆ ಲಕ್ಷಮ್ಮ ಬೇಸರದ ನುಡಿಗಳನ್ನಾಡಿದರು.

ಕಳೆದ 65 ವರ್ಷದಿಂದಲೂ ಗಣೇಶ ವಿಗ್ರಹ ತಯಾರಿಸಿ ಮಾರಾಟ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದೆವು. ಆದರೆ, ಕಳೆದ ವರ್ಷ
ಗಣೇಶ ಮೂರ್ತಿ ಖರೀದಿಸುವವರು ಇಲ್ಲದ ಕಾರಣ ಜೀವನ ನಡೆಸುವುದೇ ಕಷ್ಟಕರವಾಗಿತ್ತು. ಕೋವಿಡ್‌ ಸಂದರ್ಭದಲ್ಲಿ ಅನೇಕರಿಗೆ ಸರ್ಕಾರ ದಿಂದ ಪರಿಹಾರ ಸಿಕ್ಕಿತಾದರೂ ಮೂರ್ತಿ ತಯಾರಕರಿಗೆ ಯಾವ ಪರಿಹಾರ ದೊರಲಿಲ್ಲ ಎಂದು ಶ್ರೀನಿವಾಸ್‌ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.