Gundlupete: ಬೋನಿಗೆ ಬಿದ್ದ ಗಂಡು ಚಿರತೆ


Team Udayavani, Sep 24, 2024, 2:23 PM IST

2-gundlupete

ಗುಂಡ್ಲುಪೇಟೆ (ಚಾಮರಾಜನಗರ): ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 5-6 ವರ್ಷದ ಗಂಡು ಚಿರತೆಯೊಂದು ಸೆರೆಯಾಗಿರುವ ಘಟನೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಹೊರ ವಲಯದಲ್ಲಿ ಸೆ.24ರ ಮಂಗಳವಾರ ನಡೆದಿದೆ.

ತಾಲೂಕಿನ ಪಡುಗೂರು ಗ್ರಾಮದ ಶಿವಕುಮಾರ್ ಎಂಬವರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದ 3-4 ದಿನಗಳ ಹಿಂದೆ ಜಮೀನಿನಲ್ಲಿ ಹುಲಿ‌ ಕಾಣಿಸಿಕೊಂಡ ಹಿನ್ನೆಲೆ ರೈತರ ಒತ್ತಾಯದ ಮೇರೆಗೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿಗಳು ಬೋನ್ ಇರಿಸಿದ್ದರು. ಇದೀಗ ಆ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ರೈತ ಸೆ.24ರ ಮಂಗಳವಾರ ಬೆಳಿಗ್ಗೆ ಜಮೀನಿಗೆ ಹೋಗಿದ್ದ ವೇಳೆ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ಗಮನಕ್ಕೆ ಬಂದಿದೆ. ಮಾಹಿತಿ ಅರಿತ ಆರ್.ಎಫ್.ಓ. ಸತೀಶ್ ಕುಮಾರ್ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿಟ್ಟುಸಿರು ಬಿಟ್ಟ ರೈತರು: ಪಡಗೂರು, ಪರಮಾಪುರ ವ್ಯಾಪ್ತಿಯಲ್ಲಿ ಹುಲಿ ಹಾಗೂ ಚಿರತೆ ಹಾವಳಿ ಹೆಚ್ಚಿನ ರೀತಿಯಲ್ಲಿದ್ದು, ಆಗಾಗ್ಗೆ ಜಾನುವಾರುಗಳ ಮೇಲೆ ದಾಳಿ ನಡೆಸಿ ತಿಂದು ಕೊಂದು ಹಾಕುತ್ತಿದ್ದವು. ಇದರಿಂದ ರೈತರು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಇದೀಗ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವ ಕಾರಣ ರೈತರು ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

4-bantwala-1

Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Mangaluru: ರಾಷ್ಟ್ರೀಯ ಕ್ರೀಡೆಗೆ ಕ್ರೀಡಾಂಗಣವೇ ಇಲ್ಲ

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Multi-level ಪಾರ್ಕಿಂಗ್‌ ಕಾಮಗಾರಿಗೆ ವೇಗ

Multi-level ಪಾರ್ಕಿಂಗ್‌ ಕಾಮಗಾರಿಗೆ ವೇಗ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.