Gundlupete: ಕೌಟುಂಬಿಕ ಕಲಹ: ಮಹಿಳೆ ನೇಣಿಗೆ ಶರಣು; ಪತಿ ಬಂಧನ
Team Udayavani, Aug 27, 2024, 6:36 PM IST
ಗುಂಡ್ಲುಪೇಟೆ(ಚಾಮರಾಜನಗರ): ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ಆ.27ರ ಮಂಗಳವಾರ ನಡೆದಿದೆ.
ಕಬ್ಬಹಳ್ಳಿ ಗ್ರಾಮದ ಪ್ರೇಮ (32) ನೇಣಿಗೆ ಶರಣಾದ ಗೃಹಿಣಿ.
ಪ್ರೇಮ ಕೆಲ ವರ್ಷಗಳ ಹಿಂದೆ ಹೆಚ್.ಡಿ.ಕೋಟೆಯ ಪ್ರಸನ್ನ ಎಂಬವರೊಂದಿಗೆ ಮದುವೆಯಾಗಿದ್ದರು. ಪತಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ತವರು ಮನೆ ಕಬ್ಬಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿಂದತೆ ಮೃತಳ ಪತಿ ಪ್ರಸನ್ನ, ಅತ್ತೆ ಸಾವಿತ್ರಮ್ಮ ಅವರ ವಿರುದ್ಧ ಪ್ರೇಮಾ ಅವರ ಅಣ್ಣ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ದೂರಿನನ್ವಯ ಬೇಗೂರು ಪೊಲೀಸರು ಪತಿ ಪ್ರಸನ್ನ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.