ಗುಂಡ್ಲುಪೇಟೆ: ರೈತನ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಆನೆ ಕೊನೆಗೂ ಸೆರೆ


Team Udayavani, Jan 3, 2023, 7:42 PM IST

ಗುಂಡ್ಲುಪೇಟೆ: ರೈತನ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಆನೆ ಕೊನೆಗೂ ಸೆರೆ

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬೆಟ್ಟದಮಾದಹಳ್ಳಿ ರೈತನ ಮೇಲೆ ದಾಳಿ ಮಾಡಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹಂಚೀಪುರ ಗ್ರಾಮದ ಬಳಿ ಸೆರೆ ಹಿಡಿದಿದ್ದಾರೆ.

ಒಂಟಿ ಸಲಗ ಸೋಮವಾರ ಬೆಳಗ್ಗೆ ಬೆಟ್ಟದಮಾದಹಳ್ಳಿ ರೈತ ದೇವರಾಜಪ್ಪ ಎಂಬುವವರ ಮೇಲೆ ದಾಳಿ ನಡೆಸಿ ತೀವ್ರ ಗಾಯಗೊಳಿಸಿತು. ಜೊತೆಗೆ ರೈತರ ಬಾಳೆ ಫಸಲು, ಹುರುಳು, ತಂತಿ ಬೇಲಿ ಸೇರಿದಂತೆ ಇತರೆ ಬೆಳೆಗಳನ್ನು ತುಳಿದು ನಾಶಪಡಿಸಿತ್ತು. ವಲಯ ಅರಣ್ಯಾಧಿಕಾರಿ ನವೀನ್‍ಕುಮಾರ್ ಹಾಗು ಸಿಬ್ಬಂದಿ ಆನೆ ಸೆರೆಗೆ ಹರ ಸಾಹಸ ನಡೆಸಿದರು ಕೂಡ ಪ್ರಯೋಜನವಾಗಿರಲಿಲ್ಲ. ನಂತರ ಸೋಮವಾರ ರಾತ್ರಿ ಓಂಕಾರ ಅರಣ್ಯದತ್ತ ತೆರಳಿದೆ.

ಮಂಗಳವಾರ ಬೆಳಗ್ಗೆ ಓಂಕಾರ ವಲಯಕ್ಕೆ ಹೊಂದಿ ಕೊಂಡಂತಿರುವ ಹಂಚೀಪುರ ಬಳಿ ಆನೆ ಕಾಣಿಸಿಕೊಂಡಿದೆ. ಮಂಗಳವಾರ ಬೆಳಗ್ಗೆ ಅಭಿಮನ್ಯು, ಮಹೇಂದ್ರ, ಭೀಮ, ಗಣೇಶ್ ಸಾಕಾನೆಗಳನ್ನು ಹಂಚೀಪುರ ಬಳಿಗೆ ಕರೆ ತಂದರು. ಜೊತೆಗೆ ಪಶು ವೈದ್ಯರಾದ ಡಾ.ಮುಜೀಬ್, ಡಾ.ವಾಸೀಂ, ಡಾ.ರಮೇಶ್ ಹಾಗು ಶೂಟರ್ ಸಹಾಯಕ ಅಕ್ರಂ ಹಾಗು ಸಿಬ್ಬಂದಿ ಜಮಾಯಿಸಿದರು. ಮಧ್ಯಾಹ್ನ ಆನೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿ ನಂತರ ಆನೆಗೆ ಅರವಳಿಕೆ ಮದ್ದು ನೀಡಿದ ಬಳಿಕ ಆನೆ ನಿತ್ರಾಣವಾಯಿತು. ತದ ನಂತರ ಆನೆಯನ್ನು ನಾಲ್ಕು ಸಾಕಾನೆಗಳು ಸುತ್ತುವರಿದವು. ಈ ವೇಳೆ ಕ್ರೈನ್ ಮೂಲಕ ಲಾರಿಗೆ ಆನೆಯನ್ನು ಹಾಕಿದರು. ನಂತರ ಸೆರೆಯಾದ ಆನೆಯನ್ನು ಲಾರಿ ಮೂಲಕ ಕಲ್ಕರೆ ವಲಯದ ಬಳಿಯ ರಾಂಪುರ ಆನೆ ಶಿಬಿರಕ್ಕೆ ರವಾನಿಸಲಾಗಿದೆ.

ಕಾರ್ಯಾಚರಣೆ ನಡೆಸಿದ ಆನೆ ಸೆರೆಯಾದ ಬಳಿಕ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್, ಎಸಿಎಫ್ ಜಿ.ರವೀಂದ್ರ, ಕೆ.ಪರಮೇಶ್ ಭೇಟಿ ನೀಡಿದ್ದರು.

ಇದನ್ನೂ ಓದಿ: ಬಿಜೆಪಿ ತ್ಯಜಿಸಲು ಅಣ್ಣಾಮಲೈ ಕಾರಣ! ನಟಿ ಗಾಯತ್ರಿ ರಘುರಾಮ್‌

ಟಾಪ್ ನ್ಯೂಸ್

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.