![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
ಕಾಲಿನಿಂದ ಗುದ್ದಿದ್ದಕ್ಕೆ ಗರ್ಭಿಣಿಗೆ ಗರ್ಭಪಾತ
Team Udayavani, Feb 27, 2021, 12:31 PM IST
![ಕಾಲಿನಿಂದ ಗುದ್ದಿದ್ದಕ್ಕೆ ಗರ್ಭಿಣಿಗೆ ಗರ್ಭಪಾತ](https://www.udayavani.com/wp-content/uploads/2021/02/Untitled-1-421-620x372.jpg)
ಸಾಂದರ್ಭಿಕ ಚಿತ್ರ
ಕೊಳ್ಳೇಗಾಲ: ಪತಿಯ ಮೇಲೆ ಹಲ್ಲೆ ಮಾಡುತ್ತಿದ್ದದ್ದನ್ನು ತಡೆಯಲು ಬಂದ 4 ತಿಂಗಳ ಗರ್ಭಿಣಿಗೆ ಆರೋಪಿಗಳು ಕಾಲಿನಿಂದ ಒದ್ದು ಗರ್ಭಪಾತ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಬೇಳೆ ಮಹದೇವ ಮತ್ತು ಶಿವಣ್ಣ ಎಂಬುವವರು ಗರ್ಭಿಣಿಯಹಾಗೂ ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧ ಇಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ಗ್ರಾಮದ ಸೋಮಶೇಖರ್ ಮಹಡಿಯ ಮೇಲೆ ಜಿಮ್ ಮಾಡುತ್ತಿದ್ದರು. ಈ ವೇಳೆ ಅದೇ ಗ್ರಾಮದ ನಿವಾಸಿ ಬೇಳೆ ಮಹದೇವ ಮತ್ತು ಶಿವಣ್ಣ ಎಂಬುವವರು ಮಧ್ಯ ಪ್ರವೇಶಿಸಿ, “ನನ್ನ ಪತ್ನಿಯನ್ನು ಮಹಡಿಯಿಂದ ನೋಡುತ್ತೀಯ’ ಎಂದು ಪ್ರಶ್ನಿಸಿದ್ದರು. ಈ ವೇಳೆ ಇಬ್ಬರ ನಡುವೆ ಜಟಾಪಟಿ ನಡೆದಿದೆ. ಜಗಳವಾಡುವುದನ್ನು ಕಂಡ
ಸೋಮಶೇಖರ್ ಪತ್ನಿ ಮಹದೇವಿ (20) ಬಿಡಿಸಲು ಬಂದ ವೇಳೆ ಆಕೆಯ ಹೊಟ್ಟೆಗೆ ಒದ್ದು ತೀವ್ರ ಗಾಯಗೊಳಿಸಿದ್ದಾರೆ. ನಂತರ ಸೋಮಶೇಖರ ತಾಯಿ ಮಲ್ಲಮ್ಮ (50) ಮೇಲೆ ಕೂಡ ಹಲ್ಲೆ ಮಾಡಿ ಆಸ್ಪತ್ರೆ ಸೇರುವಂತೆ ಮಾಡಿದ್ದಾರೆ.
ಸೋಮಶೇಖರ್ ಪತ್ನಿ ಗರ್ಭಪಾತದಲ್ಲಿ ತೀವ್ರ ನೋವುಂಟಾದ ಕಾರಣ ಆಕೆಯನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಯಿತು. ಗಾಯಾಳು ಸೋಮಶೇಖರ್ ನೀಡಿದ ದೂರು ದಾಖಲಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಅಶೋಕ್ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-gundlupete](https://www.udayavani.com/wp-content/uploads/2025/01/1-gundlupete-150x90.jpg)
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
![Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ](https://www.udayavani.com/wp-content/uploads/2024/12/TIGER-3-150x88.jpg)
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
![Mahadeshwara-Betta-CM-Dcm](https://www.udayavani.com/wp-content/uploads/2024/12/Mahadeshwara-Betta-CM-Dcm-150x90.jpg)
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
![Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ](https://www.udayavani.com/wp-content/uploads/2024/12/two-wheeler-150x96.jpg)
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
![6-bandipura](https://www.udayavani.com/wp-content/uploads/2024/12/6-bandipura-150x90.jpg)
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ](https://www.udayavani.com/wp-content/uploads/2025/01/sari-150x87.jpg)
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
![7-dhaka](https://www.udayavani.com/wp-content/uploads/2025/01/7-dhaka-150x90.jpg)
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-150x100.jpg)
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
![Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?](https://www.udayavani.com/wp-content/uploads/2025/01/roh-150x85.jpg)
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
![Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು](https://www.udayavani.com/wp-content/uploads/2025/01/ramag-150x87.jpg)
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.