![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 13, 2023, 8:59 PM IST
ಕೊಳ್ಳೇಗಾಲ: ಅಕ್ರಮವಾಗಿ 9 ಒಣಗಿದ ಜಿಂಕೆ ಕೊಂಬುಗಳನ್ನು ಮನೆಯಲ್ಲಿ ದಾಸ್ತಾನು ಮಾಡಿದ್ದ ಹಿನ್ನೆಲೆ ಸಿಐಡಿ ಪೊಲೀಸರು ದಾಳಿ ನಡೆಸಿ ಶುಕ್ರವಾರ ಓರ್ವನನ್ನು ಬಂಧಿಸಿದ್ದಾರೆ.
ಹನೂರು ತಾಲೂಕಿನ ಚಿಕ್ಕಾಲತ್ತೂರು ಗ್ರಾಮದ ಗೋವಿಂದ (48) ಬಂಧಿತ. ಆರೋಪಿ ಬಳಿ ಒಟ್ಟು 9 ಒಣಗಿದ ಜಿಂಕೆ ಕೊಂಬು ವಶಪಡಿಸಿಕೊಂಡಿದ್ದಾರೆ.
ಸಿಐಡಿ ಆರಕ್ಷಕ ಉಪ ನಿರೀಕ್ಷಕ ವಿಜಯ್ ರಾಜ್ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.