kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು


Team Udayavani, Jun 28, 2024, 8:41 PM IST

suicide (2)

ಕೊಳ್ಳೇಗಾಲ: ಬೈಕ್ ನಲ್ಲಿ ಹೋಗುತ್ತಿದ್ದ ಸವಾರನಿಗೆ ನವಿಲು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಮತ್ತು ನವಿಲು ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂತೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಸೂರಪೂರ ಗ್ರಾಮದ ನಿವಾಸಿ ರಾಜೂಗೌಡ ರವರ ಮಗನಾದ ರೇವಣ್ಣ(25) ಎಂಬಾತ ಮೃತ ದುರ್ದೈವಿ.ಬೆಂಗಳೂರಿನಲ್ಲಿ ಏರ್ ಟೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ರೇವಣ್ಣ ಗ್ರಾಮದಿಂದ ಕುಂತೂರು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗುತ್ತಿದ್ದ ವೇಳೆ ಬೈಕ್ ಗೆ ಅಡ್ಡಲಾಗಿ ನವಿಲು ನುಗ್ಗಿದೆ. ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಸ್ಥಳದಲ್ಲೇಸಾವನ್ನಪ್ಪಿದ್ದಾನೆ. ನವಿಲು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.