ಮರಳು ಮಾಫಿಯಾದವರಿಗೆ ಮರಳಾಗಬೇಡಿ… ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಪೋಸ್ಟರ್


Team Udayavani, Apr 3, 2024, 6:48 PM IST

ಮರಳು ಮಾಫಿಯಾದವರಿಗೆ ಮರಳಾಗಬೇಡಿ… ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಪೋಸ್ಟರ್

ಚಾಮರಾಜನಗರ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಬೆಳಿಗ್ಗೆ ಕೆಲವೆಡೆ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್ ಎಂಬ ಪೋಸ್ಟರ್‌ಗಳು ಕಂಡು ಬಂದವು.

ಮರಳು ಮಾಫಿಯಾದವರಿಗೆ ಮರಳಾಗಬೇಡಿ ಎಂಬ ಶೀರ್ಷಿಕೆಯಲ್ಲಿ ಮಂಗಳವಾರ ತಡರಾತ್ರಿ ಅಪರಿಚಿತರು ಪೋಸ್ಟರ್‌ಗಳನ್ನು ನಗರದ ಭುವನೇಶ್ವರಿ ವೃತ್ತ, ಜೋಡಿ ರಸ್ತೆ ಹಾಗೂ ಸಂತೆಮರಹಳ್ಳಿ ರಸ್ತೆಯ ಬದಿಗಳಲ್ಲಿ ಅಂಟಿಸಿದ್ದರು. ಈ ಪೋಸ್ಟರ್ ಗಳಲ್ಲಿ ಹಸ್ತದ ಚಿಹ್ನೆಯನ್ನು ತಲೆಕೆಳಕಾಗಿ ಹಾಕಿ ಎಕ್ಸ್‌ ಮಾರ್ಕ್ ಬರೆಯಲಾಗಿದೆ.

ಈ ವಿಷಯ ಪೊಲೀಸರಿಗೆ ತಿಳಿದು ನಂತರ ಆ ಪೋಸ್ಟರ್ ಗಳನ್ನು ತೆರವುಗೊಳಿಸಿದರು.

ಸಾಮಾಜಿಕ ಜಾಲತಾಣದಿಂದ ದೂರು: ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೈಸೂರು ಗ್ರಾಮಾಂತರ ವಿಭಾಗ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಹೇಮಂತ್‌ಕುಮಾರ್ ದೂರು ಸಲ್ಲಿಸಿದ್ದಾರೆ. ಅಭ್ಯರ್ಥಿ ಸುನಿಲ್ ಬೋಸ್ ಅವರ ವ್ಯಕ್ತಿತ್ವ ಹರಣ ಮತ್ತು ಅಪಪ್ರಚಾರ ಮಾಡುವ ಪೋಸ್ಟರ್ ಗಳನ್ನು ಹಾಕಿರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ದೂರು ದಾಖಲಿಸಿದ್ದಾರೆ.

ಆರೋಪ ಸಾಬೀತಾದರೆ ನಾಮಪತ್ರ ಸಲ್ಲಿಸುವುದಿಲ್ಲ: ಈ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅಭ್ಯರ್ಥಿ ಸುನೀಲ್ ಬೋಸ್, ಬಿಜೆಪಿಯವರು ಹತಾಶರಾಗಿದ್ದಾರೆ

ನನ್ನ ಮೇಲಿಕ ಪ್ರಕರಣ ಹೈ ಕೋರ್ಟ್‌ನಲ್ಲಿ ವಜಾ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನು ನಿರ್ದೋಷಿ ಎಂದು ತೀರ್ಪು ನೀಡಿದೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಸವಾಲು ಹಾಕಿದರು.

ಬಿಜೆಪಿಯವರಿಗೆ ಬೇರೆ ವಿಷಯಗಳಿಲ್ಲ. ಯಾರ ಮೇಲೂ ವೈಯಕ್ತಿಕ ಟೀಕೆ ಮಾಡಬಾರದೆಂದು ಚುನಾವಣಾ ಆಯೋಗವೇ ಹೇಳಿದೆ. ಪೋಸ್ಟರ್ ಅಂಟಿಸಿದರವರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಇದು ಬೆಜೆಪಿಯವರ ಕೆಲಸ ಎಂದು ಆರೋಪಿಸಿದರು.

ಇದನ್ನೂ ಓದಿ: Snakes Village; ಇದು ಹಾವುಗಳ ಗ್ರಾಮ… ಇಲ್ಲಿ ಹಾವುಗಳು ಕೂಡ ಮನೆಯ ಸದಸ್ಯರೇ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.