![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Feb 1, 2018, 6:40 AM IST
ಗುಂಡ್ಲುಪೇಟೆ: ಬಂಡೀಪುರದಲ್ಲಿ ಸಫಾರಿಗೆ ತೆರಳುವ ಚಾಲಕರು ತಮ್ಮ ಮೊಬೈಲ್ಗಳನ್ನು ಕೊಂಡೊಯ್ಯದಂತೆ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಲಿಯೋಜನೆ ನಿರ್ದೇಶಕ ಅಂಬಾಡಿ ಮಾಧವ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬಂಡೀಪುರದ ಹುಲಿಯೋಜನೆಯ ಸ್ವಾಗತ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಫಾರಿಗೆ ಹೋದಾಗ ಯಾವುದೇ ಸ್ಥಳದಲ್ಲಿ ಹುಲಿ ಕಂಡು ಬಂದಲ್ಲಿ ಇತರ ಚಾಲಕರಿಗೆ ಮಾಹಿತಿ ನೀಡಲಾಗುತ್ತಿದೆ. ಆಗ ಎಲ್ಲಾ ವಾಹನಗಳೂ ಒಂದೆಡೆ ಸಾಗಿ ಹುಲಿಗಳ ಸಹಜ ಜೀವನ ಶೈಲಿಗೆ ಧಕ್ಕೆಯಾಗುತ್ತಿದೆ. ಆ ಕಾರಣ ಚಾಲಕರು ಯಾವುದೇ ಕಾರಣಕ್ಕೂ ಮೊಬೈಲ್ ಕೊಂಡೊಯ್ಯಬಾರದು ಎಂದು ಸೂಚನೆ ನೀಡಿದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.