ನರೇಗಾದಡಿ ಯಾರೇ ಕೆಲಸ ಕೇಳಿದರೂ ಕೊಡ್ತಿವಿ


Team Udayavani, Nov 7, 2020, 1:52 PM IST

ನರೇಗಾದಡಿ ಯಾರೇ ಕೆಲಸ ಕೇಳಿದರೂ ಕೊಡ್ತಿವಿ

ಯಳಂದೂರು: ಯರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಉತ್ತಮಕೆಲಸಗಳು ನಡೆದಿವೆ. ಕೆಲಸವನ್ನು ಯಾರೇಕೇಳಿದರೂ ಕೊಡಲು ಪಂಚಾಯಿತಿಸಿದ್ಧವಿದೆ ಎಂದು ಪಿಡಿಒ ಮಮತಾ ತಿಳಿಸಿದರು.

ತಾಲೂಕಿನ ಯರಿಯೂರು ಗ್ರಾಮದ ವೀರಭದ್ರದೇಶ್ವರ ದೇಗುಲದ ಬಳಿ ಗುರುವಾರ ನಡೆದ ನರೇಗಾ ಸಾಮಾಜಿಕ ಲೆಕ್ಕ ತಪಾಸಣೆ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು. ಮನೆ ನಿರ್ಮಿಸಿಕೊಂಡ ಫ‌ಲಾನುಭವಿಗಳಿಗೆ ಸರ್ಕಾರದಿಂದ ಅನುದಾನ ಬಂದ ತಕ್ಷಣ ನೀಡಲಾಗುವುದು. ಮುಂದಿನ ದಿನಗಳಲ್ಲಿ ಹೊಸ ಮನೆಗಳ ಆಯ್ಕೆಗೆ ವಾರ್ಡ್‌ ಹಾಗೂ ಗ್ರಾಮ ಸಭೆ ನಡೆಸಿ ಫ‌ಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದರು.

ನರೇಗಾ ತಾಲೂಕು ಸಂಯೋಜಕ ರಾಜ್‌ ಕುಮಾರ್‌ ಮಾತನಾಡಿ, ಯರಿಯೂರು ಗ್ರಾಪಂನಲ್ಲಿಕಳೆದ6 ತಿಂಗಳಲ್ಲಿ ನರೇಗಾ ಯೋಜನೆಯಡಿ 22,940 ಮಾನವ ದಿನಗಳ ಸೃಜನೆ ಮಾಡಲಾಗಿದ್ದು,ಕೂಲಿ ಪಾವತಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು131ಕಾಮಗಾರಿನಡೆಸಲಾಗಿದೆ. ಇದರಲ್ಲಿ ಗ್ರಾಪಂನ75, ತೋಟಗಾರಿಕಾ ಇಲಾಖೆಯಿಂದ 23 ಹಾಗೂ ಕೃಷಿ ಇಲಾಖೆಯಿಂದ36 ಕಾಮಗಾರಿ ನಡೆದಿವೆ. ಇದರಲ್ಲಿ57.71 ಲಕ್ಷ ರೂ.ಕೂಲಿ ಮೊತ್ತ ಹಾಗೂ 1.30 ಲಕ್ಷ ರೂ. ಸಾಮಗ್ರಿ ಮೊತ್ತ ಪಾವತಿಸ ಲಾಗಿದೆ ಎಂದರು. ಆಡಳಿತಾಧಿಕಾರಿ ತೋಟಗಾರಿಕಾ ಇಲಾಖೆಯ ರಾಜು, ನೋಡಲ್‌ ಅಧಿಕಾರಿ ನೀರಾವರಿ ಇಲಾಖೆಯ ನಿಂಗರಾಜು,ಕಾರ್ಯದರ್ಶಿ ಬಸವಣ್ಣ ಇದ್ದರು.

ಶಾಲೆ ಆರಂಭಿಸದಂತೆ ಆಗ್ರಹಿಸಿ ಪ್ರತಿಭಟನೆ :

ಚಾಮರಾಜನಗರ: ರಾಜ್ಯದಲ್ಲಿ ಕೋವಿಡ್ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವ ತನಕ ಶಾಲಾ-ಕಾಲೇಜು ಪ್ರಾರಂಭಿಸಬಾರದೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಪ್ರತಿಭಟಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿಕಾರ್ಯಕರ್ತರು, ಸರ್ಕಾರ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುತ್ತೇವೆ ಎಂದು ಸಭೆಗಳನ್ನು ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ – ಕಾಲೇಜುಗಳನ್ನು ಈಗ ಆರಂಭಿಸಬಾರದು ಎಂದು ಒತ್ತಾಯಿಸಿದರು.

ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಕೆ.ಪುಟ್ಟಸ್ವಾಮಿಗೌಡ, ನಿಜಧ್ವನಿ ಗೋವೀಂದ ರಾಜು, ಗು.ಪುರುಷೋತ್ತಮ್‌, ಚಾ.ರಾ,ಕುಮಾರ್‌, ವೀರಭದ್ರ, ಸಿದ್ದರಾಜು, ತಾಂಡವಮೂರ್ತಿ, ದೊರೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.