ಕಳಪೆ: ಶಾಲೆ ಕಟ್ಟಡ ಕಾಮಗಾರಿಗೆ ತಡೆ, ಪ್ರತಿಭಟನೆ


Team Udayavani, Apr 11, 2021, 3:11 PM IST

ಕಳಪೆ: ಶಾಲೆ ಕಟ್ಟಡ ಕಾಮಗಾರಿಗೆ ತಡೆ, ಪ್ರತಿಭಟನೆ

ಚಾಮರಾಜನಗರ: ಶಾಲಾ ಕಟ್ಟಡದ ಕಾಮಗಾರಿ ಕಳಪೆಯಾಗಿದೆ ಎಂದುಆರೋಪಿಸಿ ಗ್ರಾಮಸ್ಥರು ಕಾಮಗಾರಿ ತಡೆ ಹಿಡಿದಿರುವ ಘಟನೆ ತಾಲೂಕಿನ ನರಸಮಂಗಲದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 15 ಲಕ್ಷ ರೂ.ವೆಚ್ಚದಲ್ಲಿನಿರ್ಮಿಸುತ್ತಿ ರುವ ಕೊಠಡಿ ಕಾಮಗಾರಿಕಳಪೆಯಾಗಿದೆ ಎಂದು ಗ್ರಾಮಸ್ಥರು ಕಾಮಗಾರಿಸ್ಥಗಿತಗೊಳಿಸಿ, ಪ್ರತಿಭಟಿಸಿದರು. ಶಾಸಕರ ಗಮನಕ್ಕೂ ತರದೇ ಶಾಲಾ ಕಟ್ಟಡಕಾಮಗಾರಿಯನ್ನು ತರಾತುರಿಯಲ್ಲಿಮಾಡುತ್ತಿರುವುದು ಗ್ರಾಮಸ್ಥರಿಗೆ ಅನುಮಾನ ಬಂದು ಕಾಮಗಾರಿಯನ್ನು ಪರಿಶೀಲಿಸಿದಾಗಅಡಿಪಾಯ ತೆಗೆಸದೇ ಜಲ್ಲಿ ಮತ್ತು ಎಂ.ಸ್ಯಾಂಡನ್ನು ಮಿಶ್ರಣ ಮಾಡಿ ಹಾಕಿರುವುದು ಗಮನಕ್ಕೆ ಬಂದಿದೆ.

ಗುತ್ತಿಗೆದಾರನನ್ನು ಕೇಳಿದಾಗ ಒಂದು ಅಡಿ ಕಾಂಕ್ರೀಟ್‌ ಹಾಕಿದ್ದೀನಿ ಎಂದಿದ್ದಾರೆ. ಗ್ರಾಮಸ್ಥರೇ ಕಾಂಕ್ರೀಟ್‌ ಕೆದಕಿ ನೋಡಿದಾಗನೆಲದ ಮೇಲೆಯೇ 2 ಇಂಚಿನಷ್ಟು ಕಾಂಕ್ರೀಟ್‌ಹಾಕಿದ್ದು ಗಮನಕ್ಕೆ ಬಂದಾಗ ಸ್ಥಳೀಯರು ಕೆಂಡಾಮಂಡಲವಾಗಿ ಕಾಮಗಾರಿಯನ್ನು ನಿಲ್ಲಿಸಿದ್ದಾರೆ.

ಗ್ರಾಮಾಂತರ ಪ್ರದೇಶಗಳಲ್ಲಿ ಕಾಮಗಾರಿಯನ್ನು ಯಾರೂ ಪರಿಶೀಲಿಸುವುದಿಲ್ಲ ಎಂದು ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಿರುವುದು ಸರಿಯಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕೆಂದು ಗ್ರಾಮಸ್ಥರಾದ ರಮೇಶ್‌ ಸೇರಿದಂತೆ ಮತ್ತಿತರರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.