ಧ್ರುವನಾರಾಯಣ ಪರ ರಮೇಶ್‌ ಮತಯಾಚನೆ


Team Udayavani, Apr 16, 2019, 3:00 AM IST

dhruva-nara

ಕೊಳ್ಳೇಗಾಲ: ಬಡವರ ಬಡತನ ಹೋಗಲಾಡಿಸುವ ಸಲುವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿರವರು ಪ್ರತಿ ವರ್ಷ ಬಡವರಿಗೆ 72 ಸಾವಿರ ರೂ ನೀಡಲು ಪ್ರನಾಳಿಕೆಯಲ್ಲಿ ಘೋಷಣೆ ಮಾಡಿದ್ದು ಎಲ್ಲಾ ಬಡವರ್ಗದ ಜನರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲ ನೀಡಬೇಕೆಂದು ಮಾಜಿ ನಗರಸಭಾ ಅಧ್ಯಕ್ಷ ರಮೇಶ್‌ ಹೇಳಿದರು.

ನಗರದ ಮೂರು ಮತ್ತು ನಾಲ್ಕನೇ ವಾರ್ಡ್‌ನ ಭೀಮನಗರ ಬಡವಾಣೆೆಯಲ್ಲಿ ಸೋಮವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಸಂಸದ ಆರ್‌.ಧ್ರುವನಾರಾಯಣ ಪರ ಮನೆಮನೆಗೆ ತೆರಳಿ ಕಾಂಗ್ರೆಸ್‌ ಕರಪತ್ರ ಹಂಚಿ ಮತಯಾಚನೆ ಮಾಡಿದ ಅವರು, ಬಡವರ ಪಕ್ಷ ಕಾಂಗ್ರೆಸ್‌ ಆಗಿದ್ದು ಕಾಂಗ್ರೆಸ್‌ ಅಭ್ಯರ್ಥಿಗೆ ಹ್ಯಾಟ್ರಿಕ್‌ ಗೆಲುವು ತಂದು ಕೊಡಬೇಕು ಎಂದರು.

ನಗರಸಭೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಗರದ 31 ವಾರ್ಡ್‌ಗಳಿಗೂ ಕುಡಿಯುವ ನೀರು ರಸ್ತೆ ಚರಂಡಿ ನಿರ್ಮಾಣ ಸ್ವಚ್ಛತೆ ಕುಡಿಯುವ ನೀರು ಪೂರೈಕೆ ಮೊದಲಾದ ಮೂಲಭೂತ ಸೌಕರ್ಯಗಳಿಗೆ ಪ್ರಥಮ ಆದ್ಯತೆ ನೀಡಿ ಉತ್ತಮ ಸೇವೆ ಸಲ್ಲಿಸಿದ್ದೇನೆ, ನಂತರ ನಗರಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದ 3ನೇ ವಾರ್ಡ್‌ನಿಂದ ನನ್ನ ಪತ್ನಿ ಸ್ಪರ್ಧೆ ಮಾಡಿ ಗೆದ್ದಿದ್ದು ವಾರ್ಡ್‌ ಅನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಮಾಜಿ ಸೆಸ್ಕ್ ನಿರ್ದೇಶಕ ಡಿ.ಸಿದ್ದರಾಜು ಮಾತನಾಡಿ, ದಲಿತರು ಹಲವಾರು ವರ್ಷಗಳಿಂದ ಕಾಂಗ್ರೆಸ್‌ ಬೆಂಬಲಿಸಿಕೊಂಡು ಬಂದಿದ್ದಾರೆ. ಕಾಂಗ್ರೆಸ್‌ ಸರ್ಕಾರ ಸದೀನ ದಲಿತರಿಗೆ ಬಡವರಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಮತ್ತು ಸಾಮಾಜಿಕ ನ್ಯಾಯವನ್ನು ತಂದುಕೊಟ್ಟಿದ್ದು ಈ ಬಾರಿ ಲೋಕಸಭಾ ಚುನಾವಣೆ ಏ.18 ರಂದು ನಡೆಯಲಿದ್ದು ಮತದಾರರು ಧ್ರುವನಾರಾಯಣಗೆ ಜಯತಂದು ಕೋಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ನಗರಸಭಾ ಸದಸ್ಯರಾದ ಮಂಜುನಾಥ, ರಾಘವೇಂದ್ರ, ಎ.ಪಿ.ಶಂಕರ್‌, ಸುರೇಶ, ಶಾಂತರಾಜು, ಮನೋಹರ್‌, ಕಲೀಂಉಲ್ಲಾಖಾನ್‌, ಮಾಜಿ ಸದಸ್ಯರಾದ ಅಕ್ಮಲ್‌ಪಾಷಾ, ಹರ್ಷ, ನಂಜುಂಡ, ಶಾಂತರಾಜು, ಮಲ್ಲಿಕಾರ್ಜುನ, ಕೃಷ್ಣಯ್ಯ, ಜಿಲ್ಲಾ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷ ನಾಗರಾಜು, ಮುಖಂಡರಾದ ಕಿರಣ್‌, ಆನಂದ್‌, ನಾಗರಾಜು ಇತರರು ಇದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.