ಮಕ್ಕಳ  ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ ಗುರುತಿಸಿ


Team Udayavani, May 25, 2021, 8:44 PM IST

Separate hospital for the treatment of children

ಚಾಮರಾಜನಗರ: ಜಿಲ್ಲೆಯ130 ಗ್ರಾಮ ಪಂಚಾಯಿತಿಗಳಲ್ಲಿಪರಿಣಾಮಕಾರಿಯಾಗಿ ಕೋವಿಡ್‌ ಮುಕ್ತ ಗ್ರಾಮ ಗುರಿಗೆಕೋವಿಡ್‌ಕಾÂಪ್ಟನ್‌ ಆಂದೋಲನ, ಹಣ್ಣು ತರಕಾರಿ ಮಾರಾಟಅವಧಿ ಕಡಿತ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನುಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್‌ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿಸಚಿವ ಸುರೇಶ್‌ ಕುಮಾರ್‌ ಗೂಗಲ್‌ ಮೀಟ್‌ ಮೂಲಕ ನಡೆಸಿದ ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್‌ ಸಭೆಯಲ್ಲಿ ಕೋವಿಡ್‌ ಸೋಂಕುನಿಯಂತ್ರಣ ಸಂಬಂಧ ಜಿಲ್ಲೆಯ ಶಾಸಕರು ಹಾಗೂ ನೋಡಲ್‌ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಲಾಯಿತು.

ಸಚಿವರು ಮಾತನಾಡಿ ಕೋವಿಡ್‌ 3ನೇ ಅಲೆಯಲ್ಲಿ ಮಕ್ಕಳಮೇಲೆಹೆಚ್ಚಿನ ಪರಿಣಾಮಬೀರಬಹುದೆಂದು ತಜ್ಞರು ಎಚ್ಚರಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಈ ಬಗ್ಗೆ ಮುಂಜಾಗ್ರತಾಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಮಕ್ಕಳ ಚಿಕಿತ್ಸೆಗಾಗಿ ಪ್ರತ್ಯೇಕಆಸ್ಪತ್ರೆಯನ್ನು ಗುರುತಿಸಿ ಹಾಸಿಗೆಗಳನ್ನು ಕಾಯ್ದರಿಸಬೇಕುಎಂದು ಅಧಿಕಾರಿಗಳಿಗೆ ಸೂಚಿಸಿದರು.ಡೀಸಿ ಡಾ.ಎಂ.ಆರ್‌. ರವಿ ಮಾತನಾಡಿ, ಈಗಾಗಲೇ ವೈದ್ಯಕೀಯ ಕಾಲೇಜಿನ ನಾಲ್ವರು ಮಕ್ಕಳ ತಜ್ಞರ ತಂಡ 3ನೇ ಅಲೆಸಂಬಂಧ ಅಧ್ಯಯನ ಮಾಡಲು ಸೂಚಿಸಲಾಗಿದೆ. ಮಕ್ಕಳಿಗಾಗಿಯೇ ಕೋವಿಡ್‌ಕೇರ್‌ಕೇಂದ್ರವನ್ನು ಮಾಡುವ ಸಂಬಂಧಕ್ರಮ ವಹಿಸಬಹುದಾಗಿದೆ ಎಂದರು.

ಮಕ್ಕಳ ರಕ್ಷಣೆ ಸಂಬಂಧ ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.ಸೋಂಕು ತಡೆಗಾಗಿ ಹೋಂ ಐಸೋಲೇಷನ್‌ಗೆ ಅವಕಾಶನೀಡದೇ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸಬೇಕೆಂಬಮಹತ್ವದ ತೀರ್ಮಾನವನ್ನು ಕಳೆದ ಟಾಸ್ಕ್ಪೋರ್ಸ್‌ ಸಮಿತಿಸಭೆಯಲ್ಲಿ ಕೈಗೊಂಡ ಪರಿಣಾಮ 400 ಹಾಸಿಗೆಗಳಷ್ಟೇಭರ್ತಿಯಾಗಿದ್ದ ಕೋವಿಡ್‌ ಕೇರ್‌ ಸೇಂಟರ್‌ಗಳಲ್ಲಿ ಪ್ರಸ್ತುತ 1ಸಾವಿರಕ್ಕೂ ಹೆಚ್ಚು ಸೋಂಕಿತರು ಇದ್ದಾರೆ.

ಗ್ರಾಮಾಂತರಪ್ರದೇಶಗಳಲ್ಲಿ ಶೇ. 70ರಷ್ಟು ಸೋಂಕು ಹರಡುತ್ತಿದ್ದು, ನಗರಪ್ರದೇಶಗಳಲ್ಲಿ ಸೋಂಕಿತರ ಪ್ರಮಾಣ ಶೇ.30ರಷ್ಟಿದೆ. ಹೀಗಾಗಿಗ್ರಾಮಾಂತರ ಪ್ರದೇಶಗಳಲ್ಲಿ ಹೋಂ ಐಸೋಲೇಷನ್‌ಗೆಅವಕಾಶ ನೀಡದೇ ಕಡ್ಡಾಯವಾಗಿ ಕೋವಿಡ್‌ ಕೇರ್‌ಕೇಂದ್ರಗಳಿಗೆ ದಾಖಲು ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟುಕಟ್ಟುನಿಟ್ಟಾಗಿ ಅನುಸರಿಸಬೇಕೆಂಬ ಒಮ್ಮತದ ನಿರ್ಧಾರವನ್ನುಕಾರ್ಯಪಡೆ ಕೈಗೊಂಡಿತು.

ಶಾಸಕರಾದ ಆರ್‌. ನರೇಂದ್ರ, ಎನ್‌.ಮಹೇಶ್‌, ಸಿ.ಎಸ್‌.ನಿರಂಜನಕುಮಾರ್‌ ಮಾತನಾಡಿ, ಕೋವಿಡ್‌ ನಿಯಂತ್ರಣಸಂಬಂಧ ತಮ್ಮ ಅಭಿಪ್ರಾಯ, ಸಲಹೆ ನೀಡಿದರು.ಎಸ್ಪಿ ದಿವ್ಯಾ ಸಾರಾ ಥಾಮಸ್‌, ಕೋವಿಡ್‌ ಮಾರ್ಗಸೂಚಿಉಲ್ಲಂ ಸಿದ 2400 ವಾಹನಗಳನ್ನುನ ಜಪ್ತಿ ಮಾಡಲಾಗಿದೆ.199 ಎಫ್ಐರ್‌ ದಾಖಲು ಹಾಗೂ ಸಾಮಾಜಿಕ ಅಂತರಕಾಯ್ದುಕೊಳ್ಳದ ವಿರುದ್ಧ 250 ಪ್ರಕರಣ ದಾಖಲಿಸಲಾಗಿದೆಎಂದರು. ಜಿಪಂ ಸಿಇಒ ಹರ್ಷಲ್‌ ಬೋಯರ್‌ ನಾರಾಯಣರಾವ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ,ಎಸಿ ಡಾ. ಗಿರೀಶ್‌ ದಿಲೀಪ್‌ ಬಡೋಲೆ, ಜಿಲ್ಲಾ ಆರೋಗ್ಯಮತ್ತು ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ.ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.