ಸೌರ ವಿದ್ಯುತ್‌ ಉತ್ಪಾದನೆ ಪರಿಸರಕ್ಕೆ ಪೂರಕ: ಉಮಾಕಾಂತ್‌


Team Udayavani, May 23, 2022, 4:12 PM IST

Untitled-1

ಗುಂಡ್ಲುಪೇಟೆ: ಸೌರ ವಿದ್ಯುತ್‌ನಿಂದ ಅಪಾರವಾದ ಲಾಭವಿದ್ದು, ಪರಿಸರಸ್ನೇಹಿ ಹಾಗೂ ಇಂಗಾಲದ ಡೈಆಕ್ಸೈಡ್‌ ಕಡಿಮೆಯಾಗುವ ಜೊತೆಗೆ ಹಸಿರು ಪರಿಣಾಮದ ಮೇಲೆ ಪ್ರಭಾವ ಬೀರುವ ಮೂಲಕಸಮಾಜದ ಆರೋಗ್ಯ ಸ್ವಾಸ್ಥಕ್ಕೆ ನಾಂದಿಯಾಗುತ್ತದೆ ಎಂದು ಜೆಎಸ್‌ಎಸ್‌ ತಾಂತ್ರಿಕ ಮಹಾ ವಿದ್ಯಾಲಯದ ಜಂಟಿ ನಿರ್ದೇಶಕ ಆರ್‌.ಉಮಾಕಾಂತ್‌ ತಿಳಿಸಿದರು.

ಪಟ್ಟಣದ ಜೆಎಸ್‌ಎಸ್‌ ಕಾಲೇಜಿಗೆ ಜೆಎಸ್‌ಎಸ್‌ ತಾಂತ್ರಿಕ ಮಹಾವಿದ್ಯಾಲಯ, ಎಸ್‌ಆರ್‌ಟಿಪಿ ಅಧಿಕಾರಿಗಳ ತಂಡ ಭೇಟಿ ನೀಡಿ ಸೌರ ಸ್ಥಾವರವನ್ನು ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಸೌರ ವಿದ್ಯತ್‌ ಪರಿಸರಕ್ಕೆ ಪೂರಕ ಎಂದು ಹೇಳಿದರು.

ಶೇ.40 ಸಹಾಯ ಧನ: ಡಾ.ಎಚ್‌.ನಾಗಣ್ಣಗೌಡ ಮಾತನಾಡಿ, ಸೌರವಿದ್ಯುತ್‌ನಿಂದ ಪರಿಸರದಸಮತೋಲನದ ಜೊತೆಗೆ ರಾಷ್ಟ್ರೀಯ ವಿದ್ಯುತ್‌ಸಮಸ್ಯೆಯನ್ನು ಕೂಡ ಕಡಿಮೆ ಮಾಡಬಹುದು. ಇಲ್ಲಿ ಒಂದು ಕಿಲೋ ವ್ಯಾಟ್‌ ವಿದ್ಯುತ್‌ ಉತ್ಪಾದನೆಯಿಂದಕಲ್ಲಿದ್ದಲು, ನೀರನ್ನು ಸಾಕಷ್ಟು ಉಳಿತಾಯ ಮಾಡಬಹುದು. ಇದರಿಂದ ಜನರ ಆರೋಗ್ಯನೈರ್ಮಲೀಕರಣವನ್ನು ವೃದ್ಧಿಗೊಳಿಸಲು ಅನುಕೂಲವಾಗುತ್ತದೆ, ಸೋಲಾರ್‌ ವಿದ್ಯುತ್‌ ಪ್ಲಾಂಟ್‌ಗಳಿಗೆ ಸರ್ಕಾರದಿಂದ ಶೇ.40 ಧನಸಹಾಯವಿದೆ ಎಂದು ತಿಳಿಸಿದರು.

ಈ ತಾಲೂಕಿನ ಎಲ್ಲಾ ವಿದ್ಯಾಸಂಸ್ಥೆಗಳಿಗೂ ಈ ರೀತಿ ಪ್ಲಾಂಟ್‌ಗಳನ್ನು ಅಳವಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿ ಒಂದು ಕಾರ್ಯಾಗಾರಮಾಡಿದರೆ, ಸಾರ್ವಜನಿಕರಿಗೆ ಅನುಕೂಲವಾಗುತ್ತವೆಂಬ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು.

ಪ್ರಾಚಾರ್ಯ ಮರಿಸ್ವಾಮಪ್ಪ ಮಾತನಾಡಿ, ದೇಶದಲ್ಲಿ ವಿದ್ಯುತ್‌ ಸಮಸ್ಯೆ ಎದುರಿಸುತ್ತಿದ್ದು, ಬಿಲ್‌ ದರ ಕೂಡ ಗಗನಮುಖವಾಗಿದೆ. ಇದೆಲ್ಲವನ್ನು ಗಮನಿಸಿದ ನಮ್ಮಜೆಎಸ್‌ಎಸ್‌ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸೌರವಿದ್ಯುತ್‌ ಘಟಕಗಳನ್ನು ಸ್ಥಾಪಿಸುವ ಮೂಲಕಸಂಸ್ಥೆಯ 21 ಶಾಲಾ-ಕಾಲೇಜು, ಕಲ್ಯಾಣಮಂಟಪಗಳಲ್ಲಿ ಅಳವಡಿಸಲು ತಾಂತ್ರಿಕಮಹಾವಿದ್ಯಾಲಯದ ಮೂಲಕ ಕಾರ್ಯಾರಂಭ ಮಾಡಿಸಿದ್ದಾರೆ ಎಂದು ತಿಳಿಸಿದರು.

ಸೌರವಿದ್ಯುತ್‌ ಬಗ್ಗೆ ಈಗಾಗಲೇ ಜನರಿಗೆ ಮಾಹಿತಿ ನೀಡುವುದರ ಜೊತೆಗೆ ವಿಚಾರ ಸಂಕಿರಣ ಏರ್ಪಡಿಸಿಸಾರ್ವಜನಿಕರಿಗೆ ಇದರ ಪ್ರಯೋಜನ ತಿಳಿಸಲು ಈಗಾಗಲೇ ತೀರ್ಮಾನಿಸಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸುರೇಂದ್ರ ಪಿ.ನಾಯರ್‌,ಸಂಯೋಜಕ ಬಿ.ಎಂ.ಚಂದ್ರಶೇಖರ್‌, ಟಿ.ಎಂ.ಮರಿಸ್ವಾಮಿ, ಅಧೀಕ್ಷಕ ಶಂಭುಲಿಂಗಯ್ಯ, ಶಿವಪ್ರಸಾದ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.