35 ಅಡಿ ಎತ್ತರದ ಶಿವನ ಪ್ರತಿಮೆ ಲೋಕಾರ್ಪಣೆ


Team Udayavani, Jun 8, 2019, 3:00 AM IST

35adi

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಆಮೆಕೆರೆ ರಸ್ತೆಯಲ್ಲಿ ಸಮೀಪದ ಶಿವಪಾರ್ವತಿ ದೇವಾಲಯ ಆವರಣದಲ್ಲಿ 35 ಅಡಿ ಎತ್ತರ ಶಿವನ ಹಾಗೂ ನಂದಿ ಪ್ರತಿಮೆ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ತಾಲೂಕಿನ ಆಲ್ಕೆರೆ ಅಗ್ರಹಾರ, ಮಲಾರಪಾಳ್ಯ ಎಲ್ಲೆ, ಮದ್ದೂರು ಗುಡ್ಡೆ, ಗೌಡಹಳ್ಳಿ ಗ್ರಾಮದ ಹತ್ತಿರದಲ್ಲಿ ಶಿವಪಾರ್ವತಿ ದೇವಸ್ಥಾನ ಗಣಪತಿ ಪೂಜೆ, ಅಗ್ರ ತೀರ್ಥಸಂಗ್ರಹ, ಯಾಗಶಾಲೆ ಪ್ರವೇಶ ಹೋಮ ಹಾಗೂ ಪೂರ್ಣಾಹುತಿ ಸರ್ವತ್ರನ್ಯಾಸ ಮಹಾಮಂಗಳಾರತಿ ಸೇರಿದಂತೆ ಕಳಸ ಪ್ರತಿಷ್ಠಾಪನೆ, ಅಭಿಷೇಕ, ಕುಂಬಾಭಿಷೇಕ, ಇತರೆ ಧಾರ್ಮಿಕ ವಿಧಿಗಳು ನೆರವೇರಿದವು.

35 ಅಡಿ ಎತ್ತರದ ಕಾಂಕ್ರೀಟ್‌ನಲ್ಲಿ ನಿರ್ಮಾಣಗೊಂಡಿರುವ ಪೂರ್ವಾಭಿಮುಖವಾಗಿ ತಪೋಭಂಗಿಯಲ್ಲಿ ಕುಳಿತಿರುವ ಶಿವನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದ್ದು, ಇದು ಜಿಲ್ಲೆಯ ಎತ್ತರದ ಶಿವನ ಪ್ರತಿಮೆಯಾಗಿದೆ. ಇದರೊಂದಿಗೆ ನಂದಿ ವಿಗ್ರಹವೂ ಪ್ರತಿಷ್ಠಾಪನೆಯಾಗಿತು.

ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಸುಂದರ ಪರಿಸರದಲ್ಲಿ ನಿರ್ಮಾಣವಾಗಿರುವ ಶಿವನ ಮೂರ್ತಿಯು ಬಹಳ ವೈಶಿಷ್ಟ್ಯತೆಯಿಂದ ಕೂಡಿದೆ. ಧಾರ್ಮಿಕ ತಾಣಗಳು ಮಾನಸಿಕ ನೆಮ್ಮದಿಯನ್ನು ನೀಡುತ್ತವೆ. ಇದು ಶ್ರದ್ಧಾ ಕೇಂದ್ರಗಳಾಗಿದೆ. ಇಂತಹ ಕೇಂದ್ರದಲ್ಲಿ ನೆರವೇರುವ ಪ್ರತಿಯೊಂದು ಪೂಜೆಯಲ್ಲೂ ವಿಶಿಷ್ಟತೆಯನ್ನು ಕಾಣಬೇಕು ಎಂದು ಸಲಹೆ ನೀಡಿದರು.

ಸಕಲ ಜಯಿಸುವ ಶಕ್ತಿ ಲಭ್ಯ: ದೈವಾನುಸರಣೆಯಿಂದಲೇ ಸಕಲ ಜಗತ್ತು ರೂಪಿತವಾಗಿದೆ. ದೇವಸ್ಥಾನಗಳಲ್ಲಿ ಕುಳಿತರೆ ಧನ್ಯತೆ ಲಭಿಸುತ್ತದೆ. ದೈವಾನುಗ್ರಹ ಇದ್ದರೆ ಸಕಲವನ್ನು ಜಯಿಸುವ ಶಕ್ತಿ ಮನುಷ್ಯನಿಗೆ ಲಭಿಸುತ್ತದೆ ಎಂದು ವಿವರಿಸಿದರು. ಬೆಳಗ್ಗೆಯಿಂದಲೇ ನವೀನ್‌ ಶಾಸ್ತ್ರಿ ನೇತೃತ್ವದ ವಿದ್ವಾಂಸರ ತಂಡ ಪೂಜಾ ಕೈಂಕರ್ಯಗಳನ್ನು ನೆರವೇರಿಸಿತು.

ವಾಟಾಳು ಮಠದ ಡಾ.ಸಿದ್ದಲಿಂಗ ಶಿವಾಚಾರ್ಯ ಶ್ರೀ, ಗುರುಕಂಬಳೇಶ್ವರ ಮಠದ ಚೆನ್ನಬಸವಸ್ವಾಮಿ, ದೇವನೂರು ಮಠ ಮಾಹಾಂತಸ್ವಾಮಿ, ಕಾರಪುರ ಮಠದ ಬಸವರಾಜುಸ್ವಾಮಿ, ಮರಿಯಾಲ ಮುರುರಾಜೇಂದ್ರಸ್ವಾಮಿ, ಗೌಡಹಳ್ಳಿ ಮಠದ ಮರಿತೋಂಟದಾರ್ಯಸ್ವಾಮಿ, ದೇವಸ್ಥಾನದ ಸಂಸ್ಥಾಪಕ ಪಿ.ರಾಮಣ್ಣ ಸಮಿತಿಯ ಸದಸ್ಯರಾದ ನಾಗೇಂದ್ರಸ್ವಾಮಿ, ನಾಗರಾಜು, ಸೋಮಶೇಖರ್‌, ಸಿದ್ದಲಿಂಗಸ್ವಾಮಿ,

ಶಿವರುದ್ರಪ್ಪ, ಶ್ರೀಕಂಠಮೂರ್ತಿ, ಸೋಮಶೇಖರ್‌, ಮಹದೇವಪ್ಪ, ನಾಗರಾಜು, ನಾಗೇಂದ್ರಮೂರ್ತಿ, ಶುಂಭುಲಿಂಗಪ್ಪ, ಗೌಡಹಳ್ಳಿ ಗ್ರಾ.ಪಂ. ಸದಸ್ಯರಾದ ರವಿ, ಸೋಮಶೇಖರ್‌, ಜಿ.ವಿ.ಮಹದೇವಸ್ವಾಮಿ, ತಾಲೂಕಿನ ಗೌಡಹಳ್ಳಿ, ಬೂದಿತಿಟ್ಟು, ಆಲ್ಕೆರೆ ಅಗ್ರಹಾರ, ಮಲಾರಪಾಳ್ಯ, ಚಾಮಲಾಪುರ, ದೇವರಹಳ್ಳಿ ಸೇರಿ ಸುತ್ತಮುತ್ತಲ್ಲಿನ ಗ್ರಾಮದಿಂದ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.