ಸಕಾಲಕ್ಕೆ ಸಿಗದ ಜಾತಿ ಪ್ರಮಾಣ ಪತ್ರ

ಕೆಲವೊಮ್ಮೆ ತಾಂತ್ರಿಕ ತೊಂದರೆಗಳಿಂದ ವಿತರಣೆ ವಿಳಂಬ: ತಹಶೀಲ್ದಾರ್‌

Team Udayavani, Jul 12, 2019, 3:48 PM IST

cn-tdy-3..

ತೆರಕಣಾಂಬಿ ಗ್ರಾಮದಲ್ಲಿ ಆರ್‌ಟಿಸಿ ಪಡೆಯಲು ಕಾದುನಿಂತಿರುವ ರೈತರು.

ಗುಂಡ್ಲುಪೇಟೆ: ಇಂಟರ್‌ನೆಟ್ ಸಮಸ್ಯೆ ಹಾಗೂ ವಿದ್ಯುತ್‌ ಕಡಿತದಿಂದಾಗಿ ಪಟ್ಟಣದ ಪಡಸಾಲೆ ಮತ್ತು ತಾಲೂಕಿನ ತೆರಕಣಾಂಬಿಯ ನಾಡಕಚೇರಿಯಲ್ಲಿ ಆರ್‌ಟಿಸಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲಕ್ಕೆ ಸಿಗದೆ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ಕಂದಾಯ ಇಲಾಖೆಯ ಸೇವಾ ಕೇಂದ್ರಗಳಲ್ಲಿ ಕಳೆದ ಕೆಲವು ದಿನಗಳಿಂದ ಅಂತರ್ಜಾಲ ಸಂಪರ್ಕದ ಸಮಸ್ಯೆ ಎದುರಾಗಿದ್ದರಿಂದ ವಿವಿಧ ಉದ್ದೇಶಗಳಿಗೆ ರೈತರು ಆರ್‌ಟಿಸಿ ಪಡೆದುಕೊಳ್ಳಲು ಸಾಧ್ಯ ವಾಗುತ್ತಿಲ್ಲ. ಅನಿವಾರ್ಯವಾಗಿ ಖಾಸಗಿ ಕಂಪ್ಯೂಟರ್‌ ಕೇಂದ್ರಗಳ ಮೊರೆಹೋಗಿ ದುಬಾರಿ ಬೆಲೆ ತೆತ್ತು ಆರ್‌ಟಿಸಿ ಪಡೆದು ಕೊಳ್ಳಬೇಕಾಗಿತ್ತು. ಆದರೆ ಇತ್ತೀಚೆಗೆ ಸರ್ವರ್‌ ಸಮಸ್ಯೆಯಿಂದ ಅಲ್ಲಿಯೂ ದೊರಕದೆ ಪರದಾಡುವಂತಾಗಿದೆ.

ಇಂಟರ್‌ನೆಟ್ ಸಂಪರ್ಕವಾಗಿ ದೊರೆತರೂ ಸಹ ಯುಪಿಎಸ್‌ ಕೆಟ್ಟುಹೋ ಗಿರುವ ಪರಿಣಾಮ ವಿದ್ಯುತ್‌ ಕಡಿತವಾದ ಸಂದರ್ಭದಲ್ಲಿಯೂ ಗಂಟೆಗಟ್ಟಲೆ ಕಾಯ ಬೇಕಾಗಿದೆ. ಬೆಳಗ್ಗೆ ಕಚೇರಿ ಬಾಗಿಲು ತೆರೆಯುವ ಮೊದಲೇ ಸರದಿಯಲ್ಲಿ ನಿಲ್ಲುವ ಸಾರ್ವಜ ನಿಕರು ಇಡೀ ದಿನ ಕಾದರೂ ತಮ್ಮ ಕೆಲಸಕಾರ್ಯ ಗಳಾಗದೆ ಹಿಂದಿರುಗ ಬೇಕಾ ಗಿದೆ. ಆದ್ದರಿಂದ ಇನ್ನಾದರೂ ಸಂಬಂಧ ಪಟ್ಟವರು ಸಕಾಲದಲ್ಲಿ ಆರ್‌ಟಿಸಿ, ಆದಾ ಯ ಹಾಗೂ ಜಾತಿ ಪ್ರಮಾಣ ಪತ್ರಗಳು ದೊರಕುವಂತೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.